AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ
ಪೊಲೀಸ್​Image Credit source: News 18
ನಯನಾ ರಾಜೀವ್
|

Updated on: Dec 31, 2023 | 10:32 AM

Share

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ದೆಹಲಿಯ ಪಹರ್‌ಗಂಜ್‌ನಲ್ಲಿರುವ ಫ್ಲೆಕ್ಸ್ ಪ್ರಿಂಟಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ 21 ವರ್ಷದ ಯುವತಿಯೊಂದಿಗೆ ಇನ್​ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ್ದರು. ಇಬ್ಬರ ನಡುವಿನ ಸ್ನೇಹವು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಅರ್ಮಾನ್‌ನನ್ನು ಇಕ್ಕಟ್ಟಿಗೆ ಸಿಲುಕಿಸಿತು.

ವೀಡಿಯೊ ಕರೆಯಲ್ಲಿ ಇಬ್ಬರನ್ನು ಕಂಡು ಅರ್ಮಾನ್‌ನ ಅಸೂಯೆ ಉತ್ತುಂಗಕ್ಕೇರಿತು. ಕರೆಯಿಂದ ಕೋಪಗೊಂಡ ಆರೋಪಿ ಮಹಿಳೆಯ ಫೋನ್ ಕಿತ್ತುಕೊಂಡು, ಮಾಹಿರ್​ನನ್ನು ಭೇಟಿಯಾಗದಂತೆ ತಾಕೀತು ಹಾಕಿದ್ದ.

ಇನ್ನಿಬ್ಬರು ಆರೋಪಿಗಳಾದ ಫೈಸಲ್ (21) ಮತ್ತು ಸಮೀರ್ (19) ಜೊತೆ ಸೇರಿ ಮೂವರು ಮಾಹಿರ್ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಶವವನ್ನು ರಸ್ತೆ ಬದಿ ಎಸೆದು ಹೋಗಿದ್ದರು.

ಮತ್ತಷ್ಟು ಓದಿ:ಶಿವಮೊಗ್ಗ: ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ನಂತರ ಯಾರೋ ನೋಡಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಹೊಟ್ಟೆಯ ಮೇಲೆ ಚಾಕುವಿನಿಂದ ಇರಿದ ಗಾಯಗಳಿದ್ದವು. ಸ್ಥಳದಲ್ಲಿ ರಕ್ತಸಿಕ್ತವಾದ ಚಾಕು ಕೂಡ ಪತ್ತೆಯಾಗಿದೆ.

ಖಾನ್ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಮಹಿರ್ ಹತ್ಯೆಯಲ್ಲಿ ಪ್ರಮುಖ ಶಂಕಿತನೆಂದು ಪರಿಗಣಿಸಲಾಗಿದೆ. ಈತ ಮಾಹಿರ್‌ಗೆ ಕನಿಷ್ಠ 50 ಬಾರಿ ಇರಿದಿದ್ದಾನೆ ಎಂದು ಪೊಲೀಸರು ನಂಬಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!