AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ
ಪೊಲೀಸ್​Image Credit source: News 18
ನಯನಾ ರಾಜೀವ್
|

Updated on: Dec 31, 2023 | 10:32 AM

Share

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ದೆಹಲಿಯ ಪಹರ್‌ಗಂಜ್‌ನಲ್ಲಿರುವ ಫ್ಲೆಕ್ಸ್ ಪ್ರಿಂಟಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ 21 ವರ್ಷದ ಯುವತಿಯೊಂದಿಗೆ ಇನ್​ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ್ದರು. ಇಬ್ಬರ ನಡುವಿನ ಸ್ನೇಹವು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಅರ್ಮಾನ್‌ನನ್ನು ಇಕ್ಕಟ್ಟಿಗೆ ಸಿಲುಕಿಸಿತು.

ವೀಡಿಯೊ ಕರೆಯಲ್ಲಿ ಇಬ್ಬರನ್ನು ಕಂಡು ಅರ್ಮಾನ್‌ನ ಅಸೂಯೆ ಉತ್ತುಂಗಕ್ಕೇರಿತು. ಕರೆಯಿಂದ ಕೋಪಗೊಂಡ ಆರೋಪಿ ಮಹಿಳೆಯ ಫೋನ್ ಕಿತ್ತುಕೊಂಡು, ಮಾಹಿರ್​ನನ್ನು ಭೇಟಿಯಾಗದಂತೆ ತಾಕೀತು ಹಾಕಿದ್ದ.

ಇನ್ನಿಬ್ಬರು ಆರೋಪಿಗಳಾದ ಫೈಸಲ್ (21) ಮತ್ತು ಸಮೀರ್ (19) ಜೊತೆ ಸೇರಿ ಮೂವರು ಮಾಹಿರ್ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಶವವನ್ನು ರಸ್ತೆ ಬದಿ ಎಸೆದು ಹೋಗಿದ್ದರು.

ಮತ್ತಷ್ಟು ಓದಿ:ಶಿವಮೊಗ್ಗ: ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ನಂತರ ಯಾರೋ ನೋಡಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಹೊಟ್ಟೆಯ ಮೇಲೆ ಚಾಕುವಿನಿಂದ ಇರಿದ ಗಾಯಗಳಿದ್ದವು. ಸ್ಥಳದಲ್ಲಿ ರಕ್ತಸಿಕ್ತವಾದ ಚಾಕು ಕೂಡ ಪತ್ತೆಯಾಗಿದೆ.

ಖಾನ್ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಮಹಿರ್ ಹತ್ಯೆಯಲ್ಲಿ ಪ್ರಮುಖ ಶಂಕಿತನೆಂದು ಪರಿಗಣಿಸಲಾಗಿದೆ. ಈತ ಮಾಹಿರ್‌ಗೆ ಕನಿಷ್ಠ 50 ಬಾರಿ ಇರಿದಿದ್ದಾನೆ ಎಂದು ಪೊಲೀಸರು ನಂಬಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ