AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ಗಾಗಿ.. ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ನರ್ಸ್ ಕೊನೆಗೂ ಅಂದರ್​

ಬಾಯ್​ಫ್ರೆಂಡ್​ಗಾಗಿ ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ವೈಟ್​ಫೀಲ್ಡ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರೇಮಿಗಳನ್ನು ಆಶ್ಚಿನಿ ಹಾಗೂ ಪ್ರಭು ಎಂದು ಗುರುತಿಸಲಾಗಿದೆ.

ಬಾಯ್​ಫ್ರೆಂಡ್​ಗಾಗಿ.. ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ನರ್ಸ್ ಕೊನೆಗೂ ಅಂದರ್​
ಬಂಧಿತ ಆರೋಪಿ ಪ್ರಭು
guruganesh bhat
| Edited By: |

Updated on: Dec 15, 2020 | 5:39 PM

Share

ಬೆಂಗಳೂರು: ಬಾಯ್​ಫ್ರೆಂಡ್​ಗಾಗಿ ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ವೈಟ್​ಫೀಲ್ಡ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರೇಮಿಗಳನ್ನು ಆಶ್ಚಿನಿ ಹಾಗೂ ಪ್ರಭು ಎಂದು ಗುರುತಿಸಲಾಗಿದೆ. ನಗರದ ವೈಟ್​ಫೀಲ್ಡ್​ನಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಶ್ವಿನಿ ತನ್ನ ಪ್ರಿಯಕರ ಪ್ರಭುವಿನೊಂದಿಗೆ ಜೊತೆಗೂಡಿ ಈ ಕುಕೃತ್ಯದಲ್ಲಿ ಭಾಗಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಲೆಡೀಸ್​ ಹಾಸ್ಟಲ್​ನಲ್ಲಿ ತಂಗಿದ್ದ ನರ್ಸ್​ಗಳು ಸ್ನಾನದ ಕೋಣೆಗೆ ತೆರಳುತ್ತಿದ್ದ ವೇಳೆ ಅಶ್ವಿನಿ ಅಲ್ಲಿ ಮೊಬೈಲ್ ಇಟ್ಟು ಅವರ ಬೆತ್ತಲೆ ವಿಡಿಯೋಗಳನ್ನ ರೆಕಾರ್ಡ್​ ಮಾಡಿಕೊಳ್ಳುತ್ತಿದ್ದಳು ಎಂದು ಹೇಳಲಾಗಿದೆ. ಬಳಿಕ ಅದನ್ನು ಚೆನ್ನೈನಲ್ಲಿದ್ದ ತನ್ನ ಬಾಯ್​ಫ್ರೆಂಡ್​ ಪ್ರಭುಗೆ ರವಾನಿಸುತ್ತಿದ್ದಳು ಎಂದು ತಿಳಿದುಬಂದಿದೆ.

ಅಂದ ಹಾಗೆ, ಅಶ್ವಿನಿ ಹಾಗೂ ಪ್ರಭು ಕಳೆದ ಎರಡು ವರ್ಷಗಳ ಹಿಂದೆ ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದರಂತೆ. ಚೆನ್ನೈನ ಐಷಾರಾಮಿ ಹೋಟೆಲ್​ನಲ್ಲಿ ಚೀಫ್ ಶೆಫ್ ಆಗಿ ಕೆಲಸ‌ ಮಾಡ್ತಿದ್ದ ಪ್ರಭು ಮೊದಲು ಅಶ್ವಿನಿಗೆ ತಾನು ಸ್ನಾನ ಮಾಡುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡಿ ಕಳಿಸು ಎಂದು ಹೇಳಿ ತರಿಸಿಕೊಂಡಿದ್ದನಂತೆ. ಬಳಿಕ ನಿನ್ನ ಸಹೋದ್ಯೋಗಿ ನರ್ಸ್​ಗಳ ಬೆತ್ತಲೆ ವಿಡಿಯೋ ಸಹ ಕಳಿಸು ಎಂದು ಡಿಮ್ಯಾಂಡ್ ಮಾಡಿದ್ದನಂತೆ. ಕರುಡು ಪ್ರೀತಿಯೋ ಏನೋ ಗೊತ್ತಿಲ್ಲ. ಆದರೆ, ಅಶ್ವಿನಿ ತನ್ನ ಪ್ರಿಯಕರಿನಿಗೋಸ್ಕರ ಈ ಕೆಟ್ಟ ಕೆಲಸಕ್ಕೂ ಇಳಿದಿದ್ದಳು ಎಂಬುದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾಳಂತೆ. ಸದ್ಯ, ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಅಶ್ವಿನಿ ಹಾಗೂ ಚೆನ್ನೈನಿಂದ ಆಕೆಯ ಕಾಮುಕ ಪ್ರೇಮಿ ಪ್ರಭುವನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ