AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರ; ಬೆಂಗಳೂರು ಪೊಲೀಸರಿಗೆ ಯುವತಿ ದೂರು

ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದರು. ಈ ನಡುವೆ, ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಪ್ರಿಯಕರನ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾಳೆ.

ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರ; ಬೆಂಗಳೂರು ಪೊಲೀಸರಿಗೆ ಯುವತಿ ದೂರು
ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರನ ವಿರುದ್ಧ ದೂರು ನೀಡಿದ ಯುವತಿ
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Dec 19, 2023 | 7:16 AM

Share

ಬೆಂಗಳೂರು, ಡಿ.19: ನಗರದ (Bengaluru) ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಹೆಣ್ಣು ಭ್ರೂಣ ಹತ್ಯೆ (Feticide) ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದರು. ಈ ನಡುವೆ, ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಪ್ರಿಯಕರನ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾಳೆ.

ಫೇಸ್​ಬುಕ್ ಮೂಲಕ ಹಾಸನ ಜಿಲ್ಲಾ ಪೊಲೀಸರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿ ಯುವತಿ ದೂರು ನೀಡಿದ್ದಾಳೆ.

ಇದನ್ನೂ ಓದಿ: ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಆರೋಗ್ಯ ಇಲಾಖೆ

ಬಾಲಕೃಷ್ಣ ಸುನೀಲ್ ಎಂಬಾತ ತನ್ನನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸಿ ಅವನ ಕಾಮದ ಆಸೆಗಾಗಿ ನನ್ನನ್ನು ತಾಯಿಯನ್ನಾಗಿ ಮಾಡಿ ಭ್ರೂಣ ಹತ್ಯೆಯನ್ನೂ ಮಾಡಿಸಿದ್ದಾಣೆ. ಇದರ ಜೊತೆಗೆ ತನ್ನಲ್ಲಿದ್ದ ಹಣವನ್ನೂ ದೋಚಿದ್ದಾನೆ. ಬೆಂಗಳೂರಿನಲ್ಲಿ ಗಂಡ ಹೆಂಡತಿಯರಂತೆ ಒಟ್ಟಿಗೆ ಇದ್ದೆವು. ಇದೀಗ ಬೇರೊಬ್ಬ ಯುವತಿಯೊಂದಿಗೆ ಮದುವೆ ಮಾಡಿಕೊಂಡು ಹಾಸನದ ಸಕಲೇಶಪುರದ ಅಗಲಟ್ಟಿ ಎಂಬ ಊರಿನಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದು, ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ