AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಧಿಯಾನ: 6 ವರ್ಷದ ಬಾಲಕಿಯ ಬೆತ್ತಲೆ ದೇಹ ಪತ್ತೆ

ಬೆಡ್​ಶೀಟ್​ನಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ 6 ವರ್ಷದ ಬಾಲಕಿಯ ಬೆತ್ತಲೆ ದೇಹ ಲುಧಿಯಾನದಲ್ಲಿ ಪತ್ತೆಯಾಗಿದೆ. ಮೋತಿ ನಗರದ ಫೌಜಿ ಕಾಲೊನಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿ ಬೆತ್ತಲೆ ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಕಾರ್ಮಿಕ ಕ್ವಾರ್ಟರ್‌ನ ಮೂರನೇ ಮಹಡಿಯಿಂದ ಎಸೆದಿದ್ದಾರೆ.

ಲುಧಿಯಾನ: 6 ವರ್ಷದ ಬಾಲಕಿಯ ಬೆತ್ತಲೆ ದೇಹ ಪತ್ತೆ
ಡಿವೈಡರ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವುImage Credit source: The Hans India
Follow us
ನಯನಾ ರಾಜೀವ್
|

Updated on: Oct 09, 2024 | 8:50 AM

ಬೆಡ್​ಶೀಟ್​ನಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ 6 ವರ್ಷದ ಬಾಲಕಿಯ ಬೆತ್ತಲೆ ದೇಹ ಲುಧಿಯಾನದಲ್ಲಿ ಪತ್ತೆಯಾಗಿದೆ. ಮೋತಿ ನಗರದ ಫೌಜಿ ಕಾಲೊನಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿ ಬೆತ್ತಲೆ ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಕಾರ್ಮಿಕ ಕ್ವಾರ್ಟರ್‌ನ ಮೂರನೇ ಮಹಡಿಯಿಂದ ಎಸೆದಿದ್ದಾರೆ.

ಕೊಲೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿತ್ತು ಎಂಬುದಾಗಿಯೂ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಪ್ರಾಪ್ತ ಬಾಲಕಿ ತನ್ನ ಪೋಷಕರು ಮತ್ತು ಅಜ್ಜಿಯೊಂದಿಗೆ ಲುಧಿಯಾನಾದ ಫೌಜಿ ಕಾಲೋನಿಯಲ್ಲಿ ಒಂದು ತಿಂಗಳ ಹಿಂದೆ ಕಾರ್ಮಿಕ ಕ್ವಾರ್ಟರ್‌ಗೆ ತೆರಳಿದ್ದಳು.

ಆಕೆಯ ಪೋಷಕರು, ಕಾರ್ಖಾನೆಯ ಕೆಲಸಗಾರರು, ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಾರೆ ಮತ್ತು ಹಗಲಿನಲ್ಲಿ ಅವಳನ್ನು ನೋಡಿಕೊಳ್ಳುವ ಜವಾಬ್ದಾರಿ ಹುಡುಗಿಯ ಅಜ್ಜಿಯ ಮೇಲಿತ್ತು. ಮಂಗಳವಾರ ಎಂದಿನಂತೆ ತಂದೆ-ತಾಯಿ ಇಬ್ಬರೂ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದು, ಬಾಲಕಿ ಅಜ್ಜಿಯೊಂದಿಗೆ ಇದ್ದಳು.

ಮತ್ತಷ್ಟು ಓದಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಆ್ಯಸಿಡ್​ ಎರಚಿದ ದುಷ್ಕರ್ಮಿಗಳು

ಬೆಳಗ್ಗೆ 11 ಗಂಟೆ ಸುಮಾರಿಗೆ ಅಜ್ಜಿಗೆ ಬಾಲಕಿ ಕಾಣೆಯಾಗಿರುವುದು ಗೊತ್ತಾಗಿದೆ. ಬಳಿಕ ಅವರು ಬಾಲಕಿಯನ್ನು ಹುಡುಕಲು ತುಂಬಾ ಪ್ರಯತ್ನಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ ಬಳಿಕ ಬಾಲಕಿ ಶವ ಪತ್ತೆಯಾಗಿದೆ. ಬಾಲಕಿ ತನ್ನ ಕಾರ್ಮಿಕ ಕ್ವಾರ್ಟರ್‌ನ ಬಳಿ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಳು. ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಆದರೆ ಈ ಕೃತ್ಯ ಎಸಗಿದವರು ಯಾರು ಎಂಬುದಿನ್ನೂ ತಿಳಿದುಬಂದಿಲ್ಲ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ