AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ್ನ ಕಿಡ್ನ್ಯಾಪ್ ಮಾಡಿ ಹಣಕ್ಕೆ ಡಿಮ್ಯಾಂಡ್, ಸಿನಿಮೀಯ ರೀತಿಯಲ್ಲಿ ಪೊಲೀಸರ ಕಾರ್ಯಾಚರಣೆ

ನೆಲಮಂಗಲ: ನಾಯಿಮರಿ ಕೊಂಡುಕೊಳ್ಳುವ ನೆಪದಲ್ಲಿ ಬಾಲಕನ ಕಿಡ್ನ್ಯಾಪ್‌ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮೀಯ ರೀತಿ ಕಾರ್ಯಾಚರಣೆ ನಡೆಸಿ ಐವರು ಕಿಡ್ನ್ಯಾಪರ್ಸ್​ನ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಅಂಧ್ರಹಳ್ಳಿಯ ಮನು(24), ದರ್ಶನ್(20), ಆದರ್ಶ(20), ಲೋಕೇಶ್(20), ಆಕಾಶ್(20) ಬಂಧಿತ ಆರೋಪಿಗಳು. ಸಂಜೆ ನಾಯಿಮರಿ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಬಂದು ಅಂಧ್ರಹಳ್ಳಿಯ ನಾಗರಾಜು, ರೇಣುಕಾ ದಂಪತಿ ಪುತ್ರ ನಿತಿನ್‌ನನ್ನು ಬೆಂಗಳೂರಿನ ಬೈಲಕೊನೇನಹಳ್ಳಿ ಸರ್ಕಲ್‌ ಬಳಿ ಕಿಡ್ನ್ಯಾಪ್‌ ಮಾಡಲಾಗಿತ್ತು. ನಂತರ 20 ಲಕ್ಷ ರೂಪಾಯಿಗೆ ಕೊಡದಿದ್ರೆ ಬಾಲಕನನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಇಟ್ಟಿದ್ದರು. […]

ಬಾಲಕನ್ನ ಕಿಡ್ನ್ಯಾಪ್ ಮಾಡಿ ಹಣಕ್ಕೆ ಡಿಮ್ಯಾಂಡ್, ಸಿನಿಮೀಯ ರೀತಿಯಲ್ಲಿ ಪೊಲೀಸರ ಕಾರ್ಯಾಚರಣೆ
ಆಯೇಷಾ ಬಾನು
| Updated By: |

Updated on:Jul 28, 2020 | 12:02 PM

Share

ನೆಲಮಂಗಲ: ನಾಯಿಮರಿ ಕೊಂಡುಕೊಳ್ಳುವ ನೆಪದಲ್ಲಿ ಬಾಲಕನ ಕಿಡ್ನ್ಯಾಪ್‌ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮೀಯ ರೀತಿ ಕಾರ್ಯಾಚರಣೆ ನಡೆಸಿ ಐವರು ಕಿಡ್ನ್ಯಾಪರ್ಸ್​ನ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಅಂಧ್ರಹಳ್ಳಿಯ ಮನು(24), ದರ್ಶನ್(20), ಆದರ್ಶ(20), ಲೋಕೇಶ್(20), ಆಕಾಶ್(20) ಬಂಧಿತ ಆರೋಪಿಗಳು.

ಸಂಜೆ ನಾಯಿಮರಿ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಬಂದು ಅಂಧ್ರಹಳ್ಳಿಯ ನಾಗರಾಜು, ರೇಣುಕಾ ದಂಪತಿ ಪುತ್ರ ನಿತಿನ್‌ನನ್ನು ಬೆಂಗಳೂರಿನ ಬೈಲಕೊನೇನಹಳ್ಳಿ ಸರ್ಕಲ್‌ ಬಳಿ ಕಿಡ್ನ್ಯಾಪ್‌ ಮಾಡಲಾಗಿತ್ತು. ನಂತರ 20 ಲಕ್ಷ ರೂಪಾಯಿಗೆ ಕೊಡದಿದ್ರೆ ಬಾಲಕನನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಇಟ್ಟಿದ್ದರು. ಕೈ, ಕಾಲು ಮುರಿದು, ಕೊಲೆ ಮಾಡುವುದಾಗಿ ಬೆದರಿಸಿದ್ದರು. ನಂತರ ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ.

ಪೋಷಕರ ದೂರಿನ ಮೇರೆಗೆ ಮಾದನಾಯಕನಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ಸತ್ಯನಾರಾಯಣ್ ನೇತೃತ್ವದಲ್ಲಿ ಅಪಹರಣಕಾರರ ಬಂಧನಕ್ಕಾಗಿ ಇಡೀ ರಾತ್ರಿ ಮಿಂಚಿನ ಕಾರ್ಯಾಚರಣೆ ಶುರುವಾಗಿದೆ. ಕೊನೆಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಾವನೂರ ಬಳಿ ಕಾರು ಚೇಸ್‌ ಮಾಡಿ ಬಾಲಕ ನಿತಿನ್‌ನನ್ನು ರಕ್ಷಿಸಿ ಐವರು ಕಿಡ್ನ್ಯಾಪರ್ಸ್​ನನ್ನ ಬಂಧಿಸಿದ್ದಾರೆ.

Published On - 7:59 am, Tue, 28 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್