AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ್ನ ಕಿಡ್ನ್ಯಾಪ್ ಮಾಡಿ ಹಣಕ್ಕೆ ಡಿಮ್ಯಾಂಡ್, ಸಿನಿಮೀಯ ರೀತಿಯಲ್ಲಿ ಪೊಲೀಸರ ಕಾರ್ಯಾಚರಣೆ

ನೆಲಮಂಗಲ: ನಾಯಿಮರಿ ಕೊಂಡುಕೊಳ್ಳುವ ನೆಪದಲ್ಲಿ ಬಾಲಕನ ಕಿಡ್ನ್ಯಾಪ್‌ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮೀಯ ರೀತಿ ಕಾರ್ಯಾಚರಣೆ ನಡೆಸಿ ಐವರು ಕಿಡ್ನ್ಯಾಪರ್ಸ್​ನ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಅಂಧ್ರಹಳ್ಳಿಯ ಮನು(24), ದರ್ಶನ್(20), ಆದರ್ಶ(20), ಲೋಕೇಶ್(20), ಆಕಾಶ್(20) ಬಂಧಿತ ಆರೋಪಿಗಳು. ಸಂಜೆ ನಾಯಿಮರಿ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಬಂದು ಅಂಧ್ರಹಳ್ಳಿಯ ನಾಗರಾಜು, ರೇಣುಕಾ ದಂಪತಿ ಪುತ್ರ ನಿತಿನ್‌ನನ್ನು ಬೆಂಗಳೂರಿನ ಬೈಲಕೊನೇನಹಳ್ಳಿ ಸರ್ಕಲ್‌ ಬಳಿ ಕಿಡ್ನ್ಯಾಪ್‌ ಮಾಡಲಾಗಿತ್ತು. ನಂತರ 20 ಲಕ್ಷ ರೂಪಾಯಿಗೆ ಕೊಡದಿದ್ರೆ ಬಾಲಕನನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಇಟ್ಟಿದ್ದರು. […]

ಬಾಲಕನ್ನ ಕಿಡ್ನ್ಯಾಪ್ ಮಾಡಿ ಹಣಕ್ಕೆ ಡಿಮ್ಯಾಂಡ್, ಸಿನಿಮೀಯ ರೀತಿಯಲ್ಲಿ ಪೊಲೀಸರ ಕಾರ್ಯಾಚರಣೆ
Follow us
ಆಯೇಷಾ ಬಾನು
| Updated By:

Updated on:Jul 28, 2020 | 12:02 PM

ನೆಲಮಂಗಲ: ನಾಯಿಮರಿ ಕೊಂಡುಕೊಳ್ಳುವ ನೆಪದಲ್ಲಿ ಬಾಲಕನ ಕಿಡ್ನ್ಯಾಪ್‌ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮೀಯ ರೀತಿ ಕಾರ್ಯಾಚರಣೆ ನಡೆಸಿ ಐವರು ಕಿಡ್ನ್ಯಾಪರ್ಸ್​ನ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಅಂಧ್ರಹಳ್ಳಿಯ ಮನು(24), ದರ್ಶನ್(20), ಆದರ್ಶ(20), ಲೋಕೇಶ್(20), ಆಕಾಶ್(20) ಬಂಧಿತ ಆರೋಪಿಗಳು.

ಸಂಜೆ ನಾಯಿಮರಿ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಬಂದು ಅಂಧ್ರಹಳ್ಳಿಯ ನಾಗರಾಜು, ರೇಣುಕಾ ದಂಪತಿ ಪುತ್ರ ನಿತಿನ್‌ನನ್ನು ಬೆಂಗಳೂರಿನ ಬೈಲಕೊನೇನಹಳ್ಳಿ ಸರ್ಕಲ್‌ ಬಳಿ ಕಿಡ್ನ್ಯಾಪ್‌ ಮಾಡಲಾಗಿತ್ತು. ನಂತರ 20 ಲಕ್ಷ ರೂಪಾಯಿಗೆ ಕೊಡದಿದ್ರೆ ಬಾಲಕನನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಇಟ್ಟಿದ್ದರು. ಕೈ, ಕಾಲು ಮುರಿದು, ಕೊಲೆ ಮಾಡುವುದಾಗಿ ಬೆದರಿಸಿದ್ದರು. ನಂತರ ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ.

ಪೋಷಕರ ದೂರಿನ ಮೇರೆಗೆ ಮಾದನಾಯಕನಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ಸತ್ಯನಾರಾಯಣ್ ನೇತೃತ್ವದಲ್ಲಿ ಅಪಹರಣಕಾರರ ಬಂಧನಕ್ಕಾಗಿ ಇಡೀ ರಾತ್ರಿ ಮಿಂಚಿನ ಕಾರ್ಯಾಚರಣೆ ಶುರುವಾಗಿದೆ. ಕೊನೆಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಾವನೂರ ಬಳಿ ಕಾರು ಚೇಸ್‌ ಮಾಡಿ ಬಾಲಕ ನಿತಿನ್‌ನನ್ನು ರಕ್ಷಿಸಿ ಐವರು ಕಿಡ್ನ್ಯಾಪರ್ಸ್​ನನ್ನ ಬಂಧಿಸಿದ್ದಾರೆ.

Published On - 7:59 am, Tue, 28 July 20

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ