AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

ಹಿಂದೂಸ್ಥಾನ್​ ಗೋಲ್ಡ್​ ಕಂಪನಿಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರಿಂದ ನರೇಶ್ ಅಲಿಯಾಸ್​ ನರಿ ಎಂಬಾತನ ಬಂಧನವಾಗಿದೆ.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!
ಗೋಲ್ಡ್​ ಕಂಪನಿಗೆ ವಂಚಿಸಿದ್ದ ಸೂಟು ಬೂಟುಧಾರಿ ‘ನರಿ’ ಖಾಕಿ ಬಲೆಗೆ
KUSHAL V
|

Updated on:Jan 10, 2021 | 6:52 PM

Share

ಬೆಂಗಳೂರು: ಹಿಂದೂಸ್ಥಾನ್​ ಗೋಲ್ಡ್​ ಕಂಪನಿಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರಿಂದ ನರೇಶ್ ಅಲಿಯಾಸ್​ ನರಿ ಎಂಬಾತನ ಬಂಧನವಾಗಿದೆ.

ನರೇಶ್​ ಅಲಿಯಾಸ್​ ನರಿ ವಿದ್ಯಮಾನ್ಯನಗರದ ನಿವಾಸಿ ಎಂದು ತಿಳಿದುಬಂದಿದೆ. ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳುವ ನಿಟ್ಟಿನಲ್ಲಿ ನರೇಶ್​ 95,000 ರೂಪಾಯಿ ಪಡೆದು ಪರಾರಿಯಾಗಿದ್ದ. ಯಾರಿಗೂ ಅನುಮಾನ ಬಾರದಂತೆ ಸೂಟು ಬೂಟು ಧರಿಸಿ ಬಂದಿದ್ದ ನರಿ ಗೋಲ್ಡ್​ ಕಂಪನಿ ಸಿಬ್ಬಂದಿಗೆ ವಂಚಿಸಿದ್ದ.

ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ರೀತಿ, ಮತ್ತೊಂದು ಖಾಸಗಿ ಫೈನಾನ್ಸ್​ ಕಂಪನಿ ಸಿಬ್ಬಂದಿಗೆ ಧೋಖಾ ಮಾಡಲು ಹೊರಟಾಗ ಆರೋಪಿ ಖಾಕಿ ಬಲೆಗೆ ಬಿದ್ದಿದ್ದಾನೆ. ಮಣಪ್ಪುರಂ ಗೋಲ್ಡ್ ಕಂಪನಿ ಕಚೇರಿಯಲ್ಲಿ ನರೇಶ್ ಸಿಕ್ಕಿಬಿದ್ದಿದ್ದಾನೆ. ಸದ್ಯ, ಆರೋಪಿಯಿಂದ 95,000 ನಗದು, ಬೈಕ್ ಮತ್ತು ಮೊಬೈಲ್​ನ ಪೊಲೀಸರು​ ವಶಕ್ಕೆ ಪಡೆದಿದ್ದಾರೆ.

ಜಲ್ಲಿಕಟ್ಟು ನೋಡುವ ವೇಳೆ.. ಮನೆ ಗೋಡೆ ಕುಸಿತ: ಸ್ಥಳದಲ್ಲೇ ಮೂವರ ದುರ್ಮರಣ

Published On - 6:52 pm, Sun, 10 January 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ