AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

ಹಿಂದೂಸ್ಥಾನ್​ ಗೋಲ್ಡ್​ ಕಂಪನಿಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರಿಂದ ನರೇಶ್ ಅಲಿಯಾಸ್​ ನರಿ ಎಂಬಾತನ ಬಂಧನವಾಗಿದೆ.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!
ಗೋಲ್ಡ್​ ಕಂಪನಿಗೆ ವಂಚಿಸಿದ್ದ ಸೂಟು ಬೂಟುಧಾರಿ ‘ನರಿ’ ಖಾಕಿ ಬಲೆಗೆ
KUSHAL V
|

Updated on:Jan 10, 2021 | 6:52 PM

Share

ಬೆಂಗಳೂರು: ಹಿಂದೂಸ್ಥಾನ್​ ಗೋಲ್ಡ್​ ಕಂಪನಿಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರಿಂದ ನರೇಶ್ ಅಲಿಯಾಸ್​ ನರಿ ಎಂಬಾತನ ಬಂಧನವಾಗಿದೆ.

ನರೇಶ್​ ಅಲಿಯಾಸ್​ ನರಿ ವಿದ್ಯಮಾನ್ಯನಗರದ ನಿವಾಸಿ ಎಂದು ತಿಳಿದುಬಂದಿದೆ. ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳುವ ನಿಟ್ಟಿನಲ್ಲಿ ನರೇಶ್​ 95,000 ರೂಪಾಯಿ ಪಡೆದು ಪರಾರಿಯಾಗಿದ್ದ. ಯಾರಿಗೂ ಅನುಮಾನ ಬಾರದಂತೆ ಸೂಟು ಬೂಟು ಧರಿಸಿ ಬಂದಿದ್ದ ನರಿ ಗೋಲ್ಡ್​ ಕಂಪನಿ ಸಿಬ್ಬಂದಿಗೆ ವಂಚಿಸಿದ್ದ.

ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ರೀತಿ, ಮತ್ತೊಂದು ಖಾಸಗಿ ಫೈನಾನ್ಸ್​ ಕಂಪನಿ ಸಿಬ್ಬಂದಿಗೆ ಧೋಖಾ ಮಾಡಲು ಹೊರಟಾಗ ಆರೋಪಿ ಖಾಕಿ ಬಲೆಗೆ ಬಿದ್ದಿದ್ದಾನೆ. ಮಣಪ್ಪುರಂ ಗೋಲ್ಡ್ ಕಂಪನಿ ಕಚೇರಿಯಲ್ಲಿ ನರೇಶ್ ಸಿಕ್ಕಿಬಿದ್ದಿದ್ದಾನೆ. ಸದ್ಯ, ಆರೋಪಿಯಿಂದ 95,000 ನಗದು, ಬೈಕ್ ಮತ್ತು ಮೊಬೈಲ್​ನ ಪೊಲೀಸರು​ ವಶಕ್ಕೆ ಪಡೆದಿದ್ದಾರೆ.

ಜಲ್ಲಿಕಟ್ಟು ನೋಡುವ ವೇಳೆ.. ಮನೆ ಗೋಡೆ ಕುಸಿತ: ಸ್ಥಳದಲ್ಲೇ ಮೂವರ ದುರ್ಮರಣ

Published On - 6:52 pm, Sun, 10 January 21

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​