AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

ಹಿಂದೂಸ್ಥಾನ್​ ಗೋಲ್ಡ್​ ಕಂಪನಿಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರಿಂದ ನರೇಶ್ ಅಲಿಯಾಸ್​ ನರಿ ಎಂಬಾತನ ಬಂಧನವಾಗಿದೆ.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!
ಗೋಲ್ಡ್​ ಕಂಪನಿಗೆ ವಂಚಿಸಿದ್ದ ಸೂಟು ಬೂಟುಧಾರಿ ‘ನರಿ’ ಖಾಕಿ ಬಲೆಗೆ
KUSHAL V
|

Updated on:Jan 10, 2021 | 6:52 PM

Share

ಬೆಂಗಳೂರು: ಹಿಂದೂಸ್ಥಾನ್​ ಗೋಲ್ಡ್​ ಕಂಪನಿಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರಿಂದ ನರೇಶ್ ಅಲಿಯಾಸ್​ ನರಿ ಎಂಬಾತನ ಬಂಧನವಾಗಿದೆ.

ನರೇಶ್​ ಅಲಿಯಾಸ್​ ನರಿ ವಿದ್ಯಮಾನ್ಯನಗರದ ನಿವಾಸಿ ಎಂದು ತಿಳಿದುಬಂದಿದೆ. ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳುವ ನಿಟ್ಟಿನಲ್ಲಿ ನರೇಶ್​ 95,000 ರೂಪಾಯಿ ಪಡೆದು ಪರಾರಿಯಾಗಿದ್ದ. ಯಾರಿಗೂ ಅನುಮಾನ ಬಾರದಂತೆ ಸೂಟು ಬೂಟು ಧರಿಸಿ ಬಂದಿದ್ದ ನರಿ ಗೋಲ್ಡ್​ ಕಂಪನಿ ಸಿಬ್ಬಂದಿಗೆ ವಂಚಿಸಿದ್ದ.

ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ರೀತಿ, ಮತ್ತೊಂದು ಖಾಸಗಿ ಫೈನಾನ್ಸ್​ ಕಂಪನಿ ಸಿಬ್ಬಂದಿಗೆ ಧೋಖಾ ಮಾಡಲು ಹೊರಟಾಗ ಆರೋಪಿ ಖಾಕಿ ಬಲೆಗೆ ಬಿದ್ದಿದ್ದಾನೆ. ಮಣಪ್ಪುರಂ ಗೋಲ್ಡ್ ಕಂಪನಿ ಕಚೇರಿಯಲ್ಲಿ ನರೇಶ್ ಸಿಕ್ಕಿಬಿದ್ದಿದ್ದಾನೆ. ಸದ್ಯ, ಆರೋಪಿಯಿಂದ 95,000 ನಗದು, ಬೈಕ್ ಮತ್ತು ಮೊಬೈಲ್​ನ ಪೊಲೀಸರು​ ವಶಕ್ಕೆ ಪಡೆದಿದ್ದಾರೆ.

ಜಲ್ಲಿಕಟ್ಟು ನೋಡುವ ವೇಳೆ.. ಮನೆ ಗೋಡೆ ಕುಸಿತ: ಸ್ಥಳದಲ್ಲೇ ಮೂವರ ದುರ್ಮರಣ

Published On - 6:52 pm, Sun, 10 January 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!