AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಗಳ್ಳರನ್ನು ‘ಸ್ಕೆಚ್’ ಹಾಕಿ ಹಿಡಿದ ಮಾದನಾಯಕನಹಳ್ಳಿ ಪೊಲೀಸರು

ನೆಲಮಂಗಲ: ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೈಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ರೇಖಾಚಿತ್ರ ಆಧರಿಸಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಮೂಲದ ಮಧು, ಸಿದ್ದರಾಜು ಬಂಧಿತ ಆರೋಪಿಗಳು. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ರು: ಆರೋಪಿಗಳು ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದರು. ಬೈಕ್​ನ ನಂಬರ್ ಪ್ಲೇಟ್ ಬದಲಿಸಿ ದರೋಡೆ ಮಾಡಿ, ಬೆಂಗಳೂರಿನ ಅಂದ್ರಹಳ್ಳಿಯ ಬಾಡಿಗೆ ಮನೆ ಸೇರಿಕೊಳ್ಳುತ್ತಿದ್ದರು. ದರೋಡೆ ಬಳಿಕ ಮಹಿಳೆಯರ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆಯುತ್ತಿದ್ರು. ಮಾದನಾಯಕನಹಳ್ಳಿ, ಯಶವಂತಪುರ, ನೆಲಮಂಗಲ, ಕ್ಯಾತ್ಸಂದ್ರ ಸೇರಿದಂತೆ ಹಲವು […]

ಸರಗಳ್ಳರನ್ನು ‘ಸ್ಕೆಚ್’ ಹಾಕಿ ಹಿಡಿದ ಮಾದನಾಯಕನಹಳ್ಳಿ ಪೊಲೀಸರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 11, 2020 | 1:29 PM

Share

ನೆಲಮಂಗಲ: ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೈಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ರೇಖಾಚಿತ್ರ ಆಧರಿಸಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಮೂಲದ ಮಧು, ಸಿದ್ದರಾಜು ಬಂಧಿತ ಆರೋಪಿಗಳು.

ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ರು: ಆರೋಪಿಗಳು ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದರು. ಬೈಕ್​ನ ನಂಬರ್ ಪ್ಲೇಟ್ ಬದಲಿಸಿ ದರೋಡೆ ಮಾಡಿ, ಬೆಂಗಳೂರಿನ ಅಂದ್ರಹಳ್ಳಿಯ ಬಾಡಿಗೆ ಮನೆ ಸೇರಿಕೊಳ್ಳುತ್ತಿದ್ದರು. ದರೋಡೆ ಬಳಿಕ ಮಹಿಳೆಯರ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆಯುತ್ತಿದ್ರು. ಮಾದನಾಯಕನಹಳ್ಳಿ, ಯಶವಂತಪುರ, ನೆಲಮಂಗಲ, ಕ್ಯಾತ್ಸಂದ್ರ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದರು.

ಆರೋಪಿಗಳ ಪತ್ತೆಗೆ ಕೇಂದ್ರ ವಲಯ ಐಜಿಪಿ ಶರತ್‌ ಚಂದ್ರ ಮಾರ್ಗದರ್ಶನದಲ್ಲಿ ತಂಡ ರಚನೆ ಮಾಡಲಾಗಿತ್ತು. ಇನ್ಸ್​ಪೆಕ್ಟರ್​ ಸತ್ಯನಾರಾಯಣ್ ನೇತೃತ್ವದಲ್ಲಿ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಮಾರಕಾಸ್ತ್ರಗಳು, ನಂಬರ್ ಪ್ಲೇಟ್ ಸೇರಿದಂತೆ ಬೈಕ್​ಗಳನ್ನು ವಶಕ್ಕೆ ಪಡೆದಿದ್ದಾರೆ.

Published On - 1:29 pm, Sat, 11 January 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ