AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್

madanayakanahalli police: ಸಿನಿಮಾಗಳಲ್ಲಿ ತೋರಿಸಿದಂತೆ ಅಂಗಡಿಗಳ ಶೆಟರ್​ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಿ.ವಿ. ವಿನೋದ್ ಕುಮಾರ್ ಅಲಿಯಾಸ್ ವಿನು (24) ಸೆರೆ ಸಿಕ್ಕಿದ ಯುವಕ.

ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್
ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್
TV9 Web
| Edited By: |

Updated on:Jul 21, 2021 | 12:28 PM

Share

ನೆಲಮಂಗಲ: ಸಿನಿಮಾಗಳಲ್ಲಿ ತೋರಿಸಿದಂತೆ ಅಂಗಡಿಗಳ ಶೆಟರ್​ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಿ.ವಿ. ವಿನೋದ್ ಕುಮಾರ್ ಅಲಿಯಾಸ್ ವಿನು (24) ಸೆರೆ ಸಿಕ್ಕಿದ ಯುವಕ.

ಯೂಟ್ಯೂಬ್‌ ಪ್ರೇರಣೆ! ಆರೋಪಿ ವಿನೋದ್ ಕುಮಾರ್ ಸಿನಿಮೀಯ ಶೈಲಿಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ತೋಟಗೆರೆ ಗ್ರಾಮದಲ್ಲಿ ಮಧು ಎಂಬುವವರ ಪ್ರಾವಿಷನ್ ಸ್ಟೋರ್‌ ಅಂಗಡಿಯಲ್ಲಿ ಶೆಟರ್ ಮುರಿದು ಕಳವು ಮಾಡಿದ್ದ. ಶೆಟರ್​ ಕತ್ತರಿಸಿ 25 ಸಾವಿರ ನಗದು ದೋಚಿದ್ದ. ಆರೋಪಿ ವಿನೋದ್ ಅಂತರ್ಜಾಲದ ಯೂಟ್ಯೂಬ್‌ನಲ್ಲಿ ಗ್ಯಾಸ್ ಕಟ್ಟರ್ ಬಳಕೆಯನ್ನು ನೋಡಿ ಕಳ್ಳತನ ಮಾಡುವುದನ್ನ ಕರಗತ ಮಾಡಿಕೊಂಡಿದ್ದ.

ಮಾದನಾಯಕನಹಳ್ಳಿ ಪೊಲೀಸರು ಅರೋಪಿಯಿಂದ 25 ಸಾವಿರ ನಗದು, ಬೈಕ್, ಗ್ಯಾಸ್ ಕಟರ್ ಗೆ ಬಳಸುವ ವಸ್ತುಗಳು ಜಪ್ತಿ ಮಾಡಿದ್ದಾರೆ. ಪೊಲೀಸ್ ತನಿಖೆ ವೇಳೆ ಆರೋಪಿ ವಿನೋದ್ ತಾನು ಸಿನಿಮಾ ನೋಡಿ ಗ್ಯಾಸ್ ಕಟ್ಟರ್‌ನಿಂದ ಶೆಟರ್ ಕತ್ತರಿಸಿ ಕಳ್ಳತನ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿ:

ಮುಂಜಾನೆ ಬೆಂಗಳೂರಿನಲ್ಲಿ ಶೂಟೌಟ್; ರೌಡಿಶೀಟರ್ ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಗುಂಡು, ಇಬ್ಬರ ಬಂಧನ

(madanayakanahalli police arrest youth for shop theft)

Published On - 9:53 am, Wed, 21 July 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ