AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್

madanayakanahalli police: ಸಿನಿಮಾಗಳಲ್ಲಿ ತೋರಿಸಿದಂತೆ ಅಂಗಡಿಗಳ ಶೆಟರ್​ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಿ.ವಿ. ವಿನೋದ್ ಕುಮಾರ್ ಅಲಿಯಾಸ್ ವಿನು (24) ಸೆರೆ ಸಿಕ್ಕಿದ ಯುವಕ.

ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್
ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್
TV9 Web
| Edited By: |

Updated on:Jul 21, 2021 | 12:28 PM

Share

ನೆಲಮಂಗಲ: ಸಿನಿಮಾಗಳಲ್ಲಿ ತೋರಿಸಿದಂತೆ ಅಂಗಡಿಗಳ ಶೆಟರ್​ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಿ.ವಿ. ವಿನೋದ್ ಕುಮಾರ್ ಅಲಿಯಾಸ್ ವಿನು (24) ಸೆರೆ ಸಿಕ್ಕಿದ ಯುವಕ.

ಯೂಟ್ಯೂಬ್‌ ಪ್ರೇರಣೆ! ಆರೋಪಿ ವಿನೋದ್ ಕುಮಾರ್ ಸಿನಿಮೀಯ ಶೈಲಿಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ತೋಟಗೆರೆ ಗ್ರಾಮದಲ್ಲಿ ಮಧು ಎಂಬುವವರ ಪ್ರಾವಿಷನ್ ಸ್ಟೋರ್‌ ಅಂಗಡಿಯಲ್ಲಿ ಶೆಟರ್ ಮುರಿದು ಕಳವು ಮಾಡಿದ್ದ. ಶೆಟರ್​ ಕತ್ತರಿಸಿ 25 ಸಾವಿರ ನಗದು ದೋಚಿದ್ದ. ಆರೋಪಿ ವಿನೋದ್ ಅಂತರ್ಜಾಲದ ಯೂಟ್ಯೂಬ್‌ನಲ್ಲಿ ಗ್ಯಾಸ್ ಕಟ್ಟರ್ ಬಳಕೆಯನ್ನು ನೋಡಿ ಕಳ್ಳತನ ಮಾಡುವುದನ್ನ ಕರಗತ ಮಾಡಿಕೊಂಡಿದ್ದ.

ಮಾದನಾಯಕನಹಳ್ಳಿ ಪೊಲೀಸರು ಅರೋಪಿಯಿಂದ 25 ಸಾವಿರ ನಗದು, ಬೈಕ್, ಗ್ಯಾಸ್ ಕಟರ್ ಗೆ ಬಳಸುವ ವಸ್ತುಗಳು ಜಪ್ತಿ ಮಾಡಿದ್ದಾರೆ. ಪೊಲೀಸ್ ತನಿಖೆ ವೇಳೆ ಆರೋಪಿ ವಿನೋದ್ ತಾನು ಸಿನಿಮಾ ನೋಡಿ ಗ್ಯಾಸ್ ಕಟ್ಟರ್‌ನಿಂದ ಶೆಟರ್ ಕತ್ತರಿಸಿ ಕಳ್ಳತನ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿ:

ಮುಂಜಾನೆ ಬೆಂಗಳೂರಿನಲ್ಲಿ ಶೂಟೌಟ್; ರೌಡಿಶೀಟರ್ ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಗುಂಡು, ಇಬ್ಬರ ಬಂಧನ

(madanayakanahalli police arrest youth for shop theft)

Published On - 9:53 am, Wed, 21 July 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ