AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್

madanayakanahalli police: ಸಿನಿಮಾಗಳಲ್ಲಿ ತೋರಿಸಿದಂತೆ ಅಂಗಡಿಗಳ ಶೆಟರ್​ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಿ.ವಿ. ವಿನೋದ್ ಕುಮಾರ್ ಅಲಿಯಾಸ್ ವಿನು (24) ಸೆರೆ ಸಿಕ್ಕಿದ ಯುವಕ.

ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್
ಯೂಟ್ಯೂಬ್‌ ಪ್ರೇರಣೆ! ಅಂಗಡಿಗಳ ಶೆಟರ್​ ಮುರಿದು ಕಳ್ಳತನ ಮಾಡುತ್ತಿದ್ದ ಯುವಕ ಮಾದನಾಯಕನಹಳ್ಳಿ ಪೊಲೀಸರಿಂದ ಅರೆಸ್ಟ್
TV9 Web
| Edited By: |

Updated on:Jul 21, 2021 | 12:28 PM

Share

ನೆಲಮಂಗಲ: ಸಿನಿಮಾಗಳಲ್ಲಿ ತೋರಿಸಿದಂತೆ ಅಂಗಡಿಗಳ ಶೆಟರ್​ಗಳನ್ನು ಮುರಿದು ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಿ.ವಿ. ವಿನೋದ್ ಕುಮಾರ್ ಅಲಿಯಾಸ್ ವಿನು (24) ಸೆರೆ ಸಿಕ್ಕಿದ ಯುವಕ.

ಯೂಟ್ಯೂಬ್‌ ಪ್ರೇರಣೆ! ಆರೋಪಿ ವಿನೋದ್ ಕುಮಾರ್ ಸಿನಿಮೀಯ ಶೈಲಿಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ತೋಟಗೆರೆ ಗ್ರಾಮದಲ್ಲಿ ಮಧು ಎಂಬುವವರ ಪ್ರಾವಿಷನ್ ಸ್ಟೋರ್‌ ಅಂಗಡಿಯಲ್ಲಿ ಶೆಟರ್ ಮುರಿದು ಕಳವು ಮಾಡಿದ್ದ. ಶೆಟರ್​ ಕತ್ತರಿಸಿ 25 ಸಾವಿರ ನಗದು ದೋಚಿದ್ದ. ಆರೋಪಿ ವಿನೋದ್ ಅಂತರ್ಜಾಲದ ಯೂಟ್ಯೂಬ್‌ನಲ್ಲಿ ಗ್ಯಾಸ್ ಕಟ್ಟರ್ ಬಳಕೆಯನ್ನು ನೋಡಿ ಕಳ್ಳತನ ಮಾಡುವುದನ್ನ ಕರಗತ ಮಾಡಿಕೊಂಡಿದ್ದ.

ಮಾದನಾಯಕನಹಳ್ಳಿ ಪೊಲೀಸರು ಅರೋಪಿಯಿಂದ 25 ಸಾವಿರ ನಗದು, ಬೈಕ್, ಗ್ಯಾಸ್ ಕಟರ್ ಗೆ ಬಳಸುವ ವಸ್ತುಗಳು ಜಪ್ತಿ ಮಾಡಿದ್ದಾರೆ. ಪೊಲೀಸ್ ತನಿಖೆ ವೇಳೆ ಆರೋಪಿ ವಿನೋದ್ ತಾನು ಸಿನಿಮಾ ನೋಡಿ ಗ್ಯಾಸ್ ಕಟ್ಟರ್‌ನಿಂದ ಶೆಟರ್ ಕತ್ತರಿಸಿ ಕಳ್ಳತನ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿ:

ಮುಂಜಾನೆ ಬೆಂಗಳೂರಿನಲ್ಲಿ ಶೂಟೌಟ್; ರೌಡಿಶೀಟರ್ ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಗುಂಡು, ಇಬ್ಬರ ಬಂಧನ

(madanayakanahalli police arrest youth for shop theft)

Published On - 9:53 am, Wed, 21 July 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!