AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಆರೋಪದ ಮೇಲೆ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕನನ್ನು ಮಧುಗಿರಿ ಬಿಇಒ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು
ಶಿಕ್ಷಕ ಮಂಜುನಾಥ
TV9 Web
| Edited By: |

Updated on:Mar 28, 2023 | 8:07 AM

Share

ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ (Students) ಲೈಂಗಿಕ ಕಿರುಕುಳ ನೀಡುತ್ತಿದ್ದ(sexually harassment)  ಆರೋಪದ ಮೇಲೆ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ (Teacher) ಮಂಜುನಾಥನನ್ನು ಅಮಾನತು ಮಾಡಲಾಗಿದೆ. ಇನ್ನು ಕರ್ತವ್ಯಲೋಪ ಆರೋಪದ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಸಹ ಸಸ್ಪೆಂಡ್ ಮಾಡಿ ಮಧುಗಿರಿ ಬಿಇಒ ತಿಮ್ಮರಾಜು ಆದೇಶ ಹೊರಡಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊದ್ದೇರಿ ಹೋಬಳಿ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಮಂಜುನಾಥ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಗ್ರಾಮಸ್ಥರು ಶಾಲೆಗೆ ನುಗ್ಗಿ ಮಂಜುನಾಥನನ್ನು ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಾಮುಕ ಶಿಕ್ಷಕನಿಗೆ ಸ್ಥಳೀಯರಿಂದ ಧರ್ಮದೇಟು

ಮಂಜುನಾಥನ ಕಾಮಚೇಷ್ಟೆ‌ ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಹಾಗೂ ಬುಡವನಹಳ್ಳಿ ಪೊಲೀಸ್​ ಇನ್ಸ್​ಪೆಕ್ಟರ್​ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಅವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದರು. ಇದೀಗ ಬಿಇಒ, ಶಿಕ್ಷಕ ಮಂಜುನಾಥನನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಕರ್ತವ್ಯಲೋಪ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಸಹ ಸಸ್ಪೆಂಡ್ ಮಾಡಿದ್ದಾರೆ. ಸದ್ಯ ಶಿಕ್ಷಕ ಮಂಜುನಾಥ ಬಡವನಹಳ್ಳಿ ಪೊಲೀಸರ ವಶದಲ್ಲಿದ್ದಾರೆ.

ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:04 am, Tue, 28 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ