AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಖರ್ಚಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಮಗ

ಖರ್ಚಿಗೆ ಹಣಕೊಡಲಿಲ್ಲವೆಂದು ಮಗನೊಬ್ಬ ತಂದೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Madhya Pradesh: ಖರ್ಚಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಮಗ
ಸಾವು
ನಯನಾ ರಾಜೀವ್
|

Updated on:Jun 20, 2023 | 12:38 PM

Share

ಖರ್ಚಿಗೆ ಹಣಕೊಡಲಿಲ್ಲವೆಂದು ಮಗನೊಬ್ಬ ತಂದೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತಂದೆಯ ಬಳಿ ಖರ್ಚಿಗೆ 2 ಸಾವಿರ ರೂ ಕೇಳಿದ್ದಾನೆ, ಆದರೆ ತಂದೆ ತನ್ನ ಬಳಿ ಅಷ್ಟು ಹಣವಿಲ್ಲ ಎಂದಿದ್ದಾರೆ. ಬಾಬು ಚೌಧರಿ(50)ಕೊಲೆಯಾದ ವ್ಯಕ್ತಿ, ದೇಪಾಲ್​ಪುರ ಪ್ರದೇಶದಲ್ಲಿ ಜೂನ್ 15ರಂದು ಹತ್ಯೆಯಾಗಿದ್ದಾರೆ ಎಂದು ಎಸ್​ಪಿ ಹಿತಿಕಾ ವಸಲ್ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ಪತ್ತೆಯಾದ ಸಾಕ್ಷ್ಯಗಳನ್ನು ಪರಿಗಣಿಸಿ, ವ್ಯಕ್ತಿಯ ಮಗ ಸೋಹನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: Davangere: ಕಾಣೆಯಾಗಿದ್ದ ಮಹಿಳೆಯ ಕೊಲೆ ಪ್ರಕರಣಕ್ಕೆ ಹೊಸ ತಿರುವು; ಹತ್ಯೆ ಮಾಡಿ ಸುಟ್ಟು ಹಾಕಿದ್ದ ಆರೋಪಿಯನ್ನ ಬಂಧಿಸಿದ ಪೊಲಿಸರು

ಸೋಹನ್​ ಮಾದಕ ವ್ಯಸನಿಯಾಗಿದ್ದ , ಜಮೀನಿನಲ್ಲಿ ತಂದೆಗೆ ಸಹಾಯ ಮಾಡುತ್ತಿದ್ದ, ಜೂನ್ 15 ರಂದು ತಂದೆಯ ಬಳಿ 2 ಸಾವಿರ ರೂ ಕೇಳಿದ್ದ, ತಂದೆ ನಿರಾಕರಿಸಿದ್ದರು.

ಕೋಪದಲ್ಲಿ ಅಲ್ಲೇ ಇದ್ದ ಕಲ್ಲಿನಿಂದ ತಂದೆಯನ್ನು ಜಜ್ಜಿ ಹತ್ಯೆ ಮಾಡಿದ್ದಾನೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Tue, 20 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ