AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮದುವೆ ಮನೆಯಲ್ಲಿ ವಿಷ ಸೇವಿಸಿದ ನವ ಜೋಡಿ, ವರ ಸಾವು, ವಧುವಿನ ಸ್ಥಿತಿ ಗಂಭೀರ

ವಧು-ವರರಿಬ್ಬರೂ ಮದುವೆಮನೆಯಲ್ಲೇ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಖುಷಿ ಖುಷಿಯಾಗಿರಬೇಕಿದ್ದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.

Madhya Pradesh: ಮದುವೆ ಮನೆಯಲ್ಲಿ ವಿಷ ಸೇವಿಸಿದ ನವ ಜೋಡಿ, ವರ ಸಾವು, ವಧುವಿನ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: May 18, 2023 | 9:16 AM

Share

ವಧು-ವರರಿಬ್ಬರೂ ಮದುವೆಮನೆಯಲ್ಲೇ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಖುಷಿ ಖುಷಿಯಾಗಿರಬೇಕಿದ್ದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ವರ ಸಾವನ್ನಪ್ಪಿದ್ದು, ವಧುವಿನ ಪರಿಸ್ಥಿತಿ ಚಿಂತಾಜನಕವಾಗಿದೆ. ವಿವಾಹದ ಸಂದರ್ಭದಲ್ಲಿ ವಾಗ್ವಾದ ನಡೆದಿತ್ತು.  ನಂತರ ಇಬ್ಬರೂ ವಿಷ ಸೇವಿಸಿದ್ದರು, ಬಳಿಕ 21 ವರ್ಷದ ವರ ವಿಷ ಸೇವಿಸಿ ಮೃತಪಟ್ಟಿದ್ದಾರೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ವರ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ವಧು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಂಜಾನ್ ಖಾನ್, ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಸ್ಥಾನದಲ್ಲಿ ಜಗಳ ನಡೆದ ಕಾರಣ ವರ ವಿಷ ಸೇವಿಸಿ ತನ್ನ 20 ವರ್ಷದ ವಧುವಿಗೆ ಈ ವಿಷಯವನ್ನು ತಿಳಿಸಿದ್ದಾನೆ.

ಮತ್ತಷ್ಟು ಓದಿ: Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ

ವರ ವಿಷ ಸೇವಿಸಿರುವುದು ಗೊತ್ತಾದ ತಕ್ಷಣ ವಧು ಕೂಡ ವಿಷ ಕುಡಿದಿದ್ದಾಳೆ. ವರದ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ, ಕಳೆದ ಕೆಲವು ತಿಂಗಳಿನಿಂದ ಯುವತಿಯು ಮದುವೆಯಾಗುವಂತೆ ಆತನ ಮೇಲೆ ಒತ್ತಡ ಹೇರುತ್ತಿದ್ದಳು, ವೃತ್ತಿಜೀವನದ ಆಧಾರದ ಮೇಲೆ ಎರಡು ವರ್ಷಗಳ ಕಾಲಾವಕಾಶ ಕೋರಿದಾಗ ಮಹಿಳೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು ಎಂದಿದ್ದಾರೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ