AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಸೆಯ ಗುಪ್ತಾಂಗಕ್ಕೆ ಮೆಣಸಿನಪುಡಿ, ರಾಡ್​ ಹಾಕಿ ಚಿತ್ರಹಿಂಸೆ ಕೊಟ್ಟ ಅತ್ತೆ-ಮಾವ

ಅಪ್ಪ-ಅಮ್ಮನ ಜತೆ ಸೇರಿಕೊಂಡು ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಮೆಣಸಿನ ಪುಡಿ, ರಾಡ್ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ರಾಜ್​ಗಢದಲ್ಲಿರುವ ತಮ್ಮ ಮನೆಯಲ್ಲಿ ಆಕೆಯನ್ನು ಇನ್ನೊಬ್ಬರ ಜತೆ ನೋಡಿದ್ದಾಗಿ ಹೇಳಿರುವ ಅತ್ತೆ ಮಾವ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ. ಅತ್ತೆ-ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತಿ, ಅತ್ತಿಗೆ, ಅತ್ತೆ ಮತ್ತು ಮಾವ ಎರಡು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಆಕೆಯನ್ನು ಬೆತ್ತಲು ಮಾಡಿ ಆಕೆಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ್ದರು.

ಸೊಸೆಯ ಗುಪ್ತಾಂಗಕ್ಕೆ ಮೆಣಸಿನಪುಡಿ, ರಾಡ್​ ಹಾಕಿ ಚಿತ್ರಹಿಂಸೆ ಕೊಟ್ಟ ಅತ್ತೆ-ಮಾವ
ಸಾಂದರ್ಭಿಕ ಚಿತ್ರImage Credit source: Sangbad Pratidin
ನಯನಾ ರಾಜೀವ್
|

Updated on: Dec 21, 2024 | 11:53 AM

Share

ಅಪ್ಪ-ಅಮ್ಮನ ಜತೆ ಸೇರಿಕೊಂಡು ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಮೆಣಸಿನ ಪುಡಿ, ರಾಡ್ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ರಾಜ್​ಗಢದಲ್ಲಿರುವ ತಮ್ಮ ಮನೆಯಲ್ಲಿ ಆಕೆಯನ್ನು ಇನ್ನೊಬ್ಬರ ಜತೆ ನೋಡಿದ್ದಾಗಿ ಹೇಳಿರುವ ಅತ್ತೆ ಮಾವ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ.

ಅತ್ತೆ-ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತಿ, ಅತ್ತಿಗೆ, ಅತ್ತೆ ಮತ್ತು ಮಾವ ಎರಡು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಆಕೆಯನ್ನು ಬೆತ್ತಲು ಮಾಡಿ ಆಕೆಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ್ದರು.

ಸಂತ್ರಸ್ತೆಯ ಖಾಸಗಿ ಭಾಗಗಳು, ತೊಡೆಗಳು ಮತ್ತು ದೇಹದ ಇತರ ಭಾಗಗಳಿಗೆ ಅತ್ತೆ ಕಾದ ಕಬ್ಬಿಣದ ರಾಡ್‌ನಿಂದ ಸುಟ್ಟು ಹಾಕಿದ್ದಾರೆ, ಮಾವ ಆಕೆಯ ಖಾಸಗಿ ಭಾಗಗಳಿಗೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ.ಡಿಸೆಂಬರ್ 13 ರಂದು ಈ ಘಟನೆ ನಡೆದಿದೆ. ಪತಿ ಮತ್ತು ಮಾವ ಸಂತ್ರಸ್ತೆಯನ್ನು ಬೈಕ್‌ನಲ್ಲಿ ಕರೆದೊಯ್ದು ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ತನ್ನ ಪೋಷಕರ ಮನೆಗೆ ತಲುಪುವಲ್ಲಿ ಯಶಸ್ವಿಯಾಗಿದ್ದಾಳೆ, ಅಲ್ಲಿ ತನ್ನ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾಳೆ. ದೂರಿನ ಪ್ರಕಾರ, ರೋಹಿತ್ ರುಹೇಲಾ ಎಂಬ ವ್ಯಕ್ತಿ ಮಹಿಳೆಯ ಮನೆಗೆ ಬಂದು ಸ್ಟೀಮ್ ಯಂತ್ರವನ್ನು ಕೇಳಿದ್ದಾನೆ. ಸಂತ್ರಸ್ತೆ ಗೇಟ್ ಬಳಿ ಕಾಯಲು ಹೇಳಿದಾಗ, ಅವನು ಬಾಗಿಲು ಮುಚ್ಚಿ, ಅವಳ ಕೋಣೆಗೆ ಪ್ರವೇಶಿಸಿ ಕಿರುಕುಳ ನೀಡಲು ಪ್ರಯತ್ನಿಸಿದ್ದ.

ಮತ್ತಷ್ಟು ಓದಿ: ಕೊಡಗು: ಒಡಹುಟ್ಟಿದ ಅಣ್ಣನನ್ನೇ ಗುಂಡಿಕ್ಕಿ ಕೊಂದ ತಮ್ಮ, ಆಗಿದ್ದೇನು?

ಈ ವೇಳೆ ಆಕೆಯ ಅತ್ತಿಗೆ ಕೊಠಡಿ ಪ್ರವೇಶಿಸಿದ್ದು, ಆರೋಪಿ ಪರಾರಿಯಾಗಿದ್ದಾನೆ. ಆದರೆ ಅವರು ನನ್ನನ್ನು ದೂಷಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ