AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ನಾಯಿ ಬೊಗಳಿತೆಂದು ಮಾಲೀಕರನ್ನೇ ಕೊಂದ ವ್ಯಕ್ತಿ

ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ಮಧ್ಯಪ್ರದೇಶ: ನಾಯಿ ಬೊಗಳಿತೆಂದು ಮಾಲೀಕರನ್ನೇ ಕೊಂದ ವ್ಯಕ್ತಿ
ನಾಯ-ಸಾಂದರ್ಭಿಕ ಚಿತ್ರImage Credit source: Hindustan Times
ನಯನಾ ರಾಜೀವ್
|

Updated on:Dec 24, 2023 | 12:47 PM

Share

ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ರಾತ್ರಿ 10.30 ರ ಸುಮಾರಿಗೆ ಅವರು ಸಮುದಾಯ ಭವನದ ಬಳಿ ಇದ್ದಾಗ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತು ಮತ್ತು ಆ ವ್ಯಕ್ತಿಗೆ ರಸ್ತೆಯ ಮೂಲಕ ಹೋಗಲು ಸಾಧ್ಯವಾಗಲಿಲ್ಲ ಎಂದು ಆಜಾದ್‌ನಗರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಮೇಧಾ ತಿಳಿಸಿದ್ದಾರೆ. 65 ವರ್ಷದ ಮಹಿಳೆಯೊಬ್ಬರು ತನ್ನ ಮನೆಯಿಂದ ಹೊರಬಂದಿದ್ದರು ಮತ್ತು ಆ ವ್ಯಕ್ತಿ ಜತೆ ಜಗಳಕ್ಕಿಳಿದಿದ್ದರು.

ಆತ ಮಹಿಳೆಯ ಹೊಟ್ಟೆಗೆ ಒದ್ದಿದ್ದಾನೆ, ಆಕೆ ತಕ್ಷಣ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಅಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಮತ್ತಷ್ಟು ಓದಿ: ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್ ಹತ್ಯೆ

ಆರೋಪಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Sun, 24 December 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ