AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ನಾಯಿ ಬೊಗಳಿತೆಂದು ಮಾಲೀಕರನ್ನೇ ಕೊಂದ ವ್ಯಕ್ತಿ

ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ಮಧ್ಯಪ್ರದೇಶ: ನಾಯಿ ಬೊಗಳಿತೆಂದು ಮಾಲೀಕರನ್ನೇ ಕೊಂದ ವ್ಯಕ್ತಿ
ನಾಯ-ಸಾಂದರ್ಭಿಕ ಚಿತ್ರImage Credit source: Hindustan Times
ನಯನಾ ರಾಜೀವ್
|

Updated on:Dec 24, 2023 | 12:47 PM

Share

ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ರಾತ್ರಿ 10.30 ರ ಸುಮಾರಿಗೆ ಅವರು ಸಮುದಾಯ ಭವನದ ಬಳಿ ಇದ್ದಾಗ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತು ಮತ್ತು ಆ ವ್ಯಕ್ತಿಗೆ ರಸ್ತೆಯ ಮೂಲಕ ಹೋಗಲು ಸಾಧ್ಯವಾಗಲಿಲ್ಲ ಎಂದು ಆಜಾದ್‌ನಗರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಮೇಧಾ ತಿಳಿಸಿದ್ದಾರೆ. 65 ವರ್ಷದ ಮಹಿಳೆಯೊಬ್ಬರು ತನ್ನ ಮನೆಯಿಂದ ಹೊರಬಂದಿದ್ದರು ಮತ್ತು ಆ ವ್ಯಕ್ತಿ ಜತೆ ಜಗಳಕ್ಕಿಳಿದಿದ್ದರು.

ಆತ ಮಹಿಳೆಯ ಹೊಟ್ಟೆಗೆ ಒದ್ದಿದ್ದಾನೆ, ಆಕೆ ತಕ್ಷಣ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಅಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಮತ್ತಷ್ಟು ಓದಿ: ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್ ಹತ್ಯೆ

ಆರೋಪಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Sun, 24 December 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ