AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ನಾಯಿ ಬೊಗಳಿತೆಂದು ಮಾಲೀಕರನ್ನೇ ಕೊಂದ ವ್ಯಕ್ತಿ

ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ಮಧ್ಯಪ್ರದೇಶ: ನಾಯಿ ಬೊಗಳಿತೆಂದು ಮಾಲೀಕರನ್ನೇ ಕೊಂದ ವ್ಯಕ್ತಿ
ನಾಯ-ಸಾಂದರ್ಭಿಕ ಚಿತ್ರImage Credit source: Hindustan Times
ನಯನಾ ರಾಜೀವ್
|

Updated on:Dec 24, 2023 | 12:47 PM

Share

ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ರಾತ್ರಿ 10.30 ರ ಸುಮಾರಿಗೆ ಅವರು ಸಮುದಾಯ ಭವನದ ಬಳಿ ಇದ್ದಾಗ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತು ಮತ್ತು ಆ ವ್ಯಕ್ತಿಗೆ ರಸ್ತೆಯ ಮೂಲಕ ಹೋಗಲು ಸಾಧ್ಯವಾಗಲಿಲ್ಲ ಎಂದು ಆಜಾದ್‌ನಗರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಮೇಧಾ ತಿಳಿಸಿದ್ದಾರೆ. 65 ವರ್ಷದ ಮಹಿಳೆಯೊಬ್ಬರು ತನ್ನ ಮನೆಯಿಂದ ಹೊರಬಂದಿದ್ದರು ಮತ್ತು ಆ ವ್ಯಕ್ತಿ ಜತೆ ಜಗಳಕ್ಕಿಳಿದಿದ್ದರು.

ಆತ ಮಹಿಳೆಯ ಹೊಟ್ಟೆಗೆ ಒದ್ದಿದ್ದಾನೆ, ಆಕೆ ತಕ್ಷಣ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಅಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಮತ್ತಷ್ಟು ಓದಿ: ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್ ಹತ್ಯೆ

ಆರೋಪಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Sun, 24 December 23

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ