AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಪತ್ನಿಯ ಶವವನ್ನು 3 ದಿನಗಳ ಕಾಲ ಫ್ರೀಜರ್​ನಲ್ಲಿಟ್ಟಿದ್ದ ಪತಿ, ಕೊಲೆ ಎಂದ ಕುಟುಂಬ

ಪತಿಯೊಬ್ಬ ತನ್ನ ಪತ್ನಿಯ ಶವವನ್ನು 3 ದಿನಗಳ ಕಾಲ ಫ್ರೀಜರ್​ನಲ್ಲಿ ಇರಿಸಿದ್ದ ಘಟನೆ ಮಧ್ಯಪ್ರದೇಶ(Madhya Pradesh)ದ ರೇವಾ ಜಿಲ್ಲೆಯಲ್ಲಿ ನಡೆದಿದೆ.

Madhya Pradesh: ಪತ್ನಿಯ ಶವವನ್ನು 3 ದಿನಗಳ ಕಾಲ ಫ್ರೀಜರ್​ನಲ್ಲಿಟ್ಟಿದ್ದ ಪತಿ, ಕೊಲೆ ಎಂದ ಕುಟುಂಬ
ಕ್ರೈಂಸೀನ್
ನಯನಾ ರಾಜೀವ್
|

Updated on: Jul 03, 2023 | 9:06 AM

Share

ಪತಿಯೊಬ್ಬ ತನ್ನ ಪತ್ನಿಯ ಶವವನ್ನು 3 ದಿನಗಳ ಕಾಲ ಫ್ರೀಜರ್​ನಲ್ಲಿ ಇರಿಸಿದ್ದ ಘಟನೆ ಮಧ್ಯಪ್ರದೇಶ(Madhya Pradesh)ದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಭಾನುವಾರ ಶವವನ್ನು ವಶಪಡಿಸಿಕೊಂಡಿದ್ದಾರೆ. ಆಕೆಯ ಪತಿಯೇ ಕೊಲೆ ಮಾಡಿದ್ದಾನೆ ಎಂದು ಆಕೆಯ ಸಹೋದರ ಆರೋಪಿಸಿದ್ದಾರೆ. ಆದರೆ ಆಕೆ ಜಾಂಡೀಸ್​ನಿಂದ ಮೃತಪಟ್ಟಿರುರುವುದಾಗಿ ಆಕೆಯ ಪತಿ ಪೊಲೀಸರಿಗೆ ತಿಳಿಸಿದ್ದಾರೆ.

ಆಕೆ ಶುಕ್ರವಾರ ಮೃತಪಟ್ಟಿದ್ದಳು, ಅಂತ್ಯಕ್ರಿಯೆಗಾಗಿ ತಮ್ಮ ಮಗ ಮುಂಬೈನಿಂದ ಹಿಂದಿರುಗುವವರೆಗೆ ಕಾಯಬೇಕಿತ್ತು ಅದಕ್ಕೆ ಫ್ರೀಜರ್​ನಲ್ಲಿ ಇರಿಸಿದ್ದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಫೈನಾನ್ಶಿಯರ್ ಜತೆ ಲವ್ವಿಡವ್ವಿ: ಹೋಟೆಲ್​ ನಡೆಸುತ್ತಿದ್ದ ಗಂಡನನ್ನೇ ಮುಗಿಸಿದ್ದ ಕೊಲೆಗಾತಿ ಪತ್ನಿ ಸಿಕ್ಕಿಬಿದ್ಲು

ಮಹಿಳೆಯ ಸಾವಿಗೆ ಕಾರಣ ತಿಳಿಯಲು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸುಮಿತ್ರಿ ಎಂದು ಗುರುತಿಸಲಾದ 40 ವರ್ಷದ ಮಹಿಳೆಯ ಶವವನ್ನು ವಶಪಡಿಸಿಕೊಂಡಿದ್ದೇವೆ.

ಆಕೆಯ ಸಹೋದರ ಅಭಯ್ ತಿವಾರಿ ತನ್ನ ಭಾವ ಅಕ್ಕನನ್ನು ಕೊಂದಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇನ್​ಸ್ಪೆಕ್ಟರ್ ವಿಜಯ್ ಸಿಂಗ್ ತಿಳಿಸಿದ್ದಾರೆ. ಮಿಶ್ರಾ ತನ್ನ ಸಹೋದರಿಯನ್ನು ಥಳಿಸುತ್ತಿದ್ದರು ಹೀಗಾಗಿ ಮೃತಪಟ್ಟಿರಬಹುದು ಎಂದು ದೂರುದಾರರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ