Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರವೆಸಗಲಾಗಿದೆ, ಆದರೂ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.  ಮಹಿಳೆ ತನ್ನ ಬೋಗಿಯಿಂದ ಎಸಿ ಕೋಚ್​ನಲ್ಲಿರುವ ವಾಶ್​ರೂಂಗೆ ಹೋಗಿದ್ದರು, ಆಕೆ ವಾಪಸಾಗುವ ವೇಳೆ ಆಕೆಗೆ ಬಲವಾದ ಆಯುಧದಿಂದ ವ್ಯಕ್ತಿಯೊಬ್ಬ ಹೊಡೆದಿದ್ದಾನೆ.

ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ
ಅತ್ಯಾಚಾರ-ಸಾಂದರ್ಭಿಕ ಚಿತ್ರImage Credit source: India Today
Follow us
ನಯನಾ ರಾಜೀವ್
|

Updated on: Dec 12, 2023 | 2:39 PM

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರವೆಸಗಲಾಗಿದೆ, ಆದರೂ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.  ಮಹಿಳೆ ತನ್ನ ಬೋಗಿಯಿಂದ ಎಸಿ ಕೋಚ್​ನಲ್ಲಿರುವ ವಾಶ್​ರೂಂಗೆ ಹೋಗಿದ್ದರು, ಆಕೆ ವಾಪಸಾಗುವ ವೇಳೆ ಆಕೆಗೆ ಬಲವಾದ ಆಯುಧದಿಂದ ವ್ಯಕ್ತಿಯೊಬ್ಬ ಹೊಡೆದಿದ್ದಾನೆ.

ಅವರು ನೆಲಕ್ಕೆ ಬಿದ್ದ ಬಳಿಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಅಂದು ಕೋಚ್​ನಲ್ಲಿ ಯಾರೂ ಇರಲಿಲ್ಲ. ಪಕಾರಿಯಾದಿಂದ ಮೈಹಾರ್ ರೈಲು ನಿಲ್ದಾಣಗಳ ನಡುವೆ ಮೂರು ಬಾರಿ ಅತ್ಯಾಚಾರವೆಸಗಿದ್ದಾನೆ. ಆಕೆ ಅತ್ಯಾಚಾರವನ್ನು ವಿರೋಧಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ರೈಲು ಒಂದು ನಿಲ್ದಾಣದಲ್ಲಿ ನಿಂತಾದ ತನಗೆ ಬಾಯಾರಿಕೆಯಾಗುತ್ತಿದೆ ನೀರು ಕೊಡಿ ಎಂದಿದ್ದಾರೆ ಆಗ ಆತ ನೀರು ತರಲು ಹೋದಾಗ ಬಿಚ್ಚಿ ಹೋದ ಸೀರೆಯನ್ನು ಕಟ್ಟಿಕೊಳ್ಳುತ್ತಾ, ಬರಿಗಾಲಿನಲ್ಲಿ ಸಹಾಯಕ್ಕಾಗಿ ಓಡಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಮಹಿಳೆ ಸತ್ನಾ ನಿಲ್ದಾಣದ ಆರ್​ಪಿಎಫ್​ ಕಾನ್​ಸ್ಟೆಬಲ್​ ಬಳಿ ಓಡಿಹೋಗಿದ್ದಾರೆ, ನಡೆದಿದ್ದೆಲ್ಲವನ್ನೂ ವಿವರಿಸಿದ್ದಾರೆ. ಬಳಿಕ ಪೊಲೀಸರು ರೈಲಿನ ಬಳಿ ತೆರಳಿದಾಗ ಆತ ಕೋಚ್​ನ ಬಾಗಿಲನ್ನು ಹಾಕಿಕೊಂಡಿದ್ದ, ಏನೇ ಮಾಡಿದರೂ ಬಾಗಿಲು ತೆರೆಸಲು ಸಾಧ್ಯವಾಗಲಿಲ್ಲ. ಕೆಲವು ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳ ಆ ಕೋಚ್​ ಬಳಿಯೇ ಇದ್ದರು.

ರೈಲನ್ನು ಕೈಮಾ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಯಿತು, ಆಗ ರೈಲ್ವೆ ಮೆಕ್ಯಾನಿಕಲ್ ತಂಡವು ಬಾಗಿಲನ್ನು ತೆಗೆಯುವಲ್ಲಿ ಯಶಸ್ವಿಯಾಯಿತು. ಆರೋಪಿಯನ್ನು ಸೆರೆಹಿಡಿಯಲಾಯಿತು. ಒಂದೊಮ್ಮೆ ಆರ್​ಪಿಎಫ್​ ಕಾನ್​ಸ್ಟೆಬಲ್​ ರೈಲು ಹತ್ತದಿದ್ದರೆ ಆರೋಪಿ ಸುಲಭವಾಗಿ ತಪ್ಪಿಸಿಕೊಂಡುಬಿಡುತ್ತಿದ್ದ. ಇದೀಗ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ, ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ