ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರವೆಸಗಲಾಗಿದೆ, ಆದರೂ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.  ಮಹಿಳೆ ತನ್ನ ಬೋಗಿಯಿಂದ ಎಸಿ ಕೋಚ್​ನಲ್ಲಿರುವ ವಾಶ್​ರೂಂಗೆ ಹೋಗಿದ್ದರು, ಆಕೆ ವಾಪಸಾಗುವ ವೇಳೆ ಆಕೆಗೆ ಬಲವಾದ ಆಯುಧದಿಂದ ವ್ಯಕ್ತಿಯೊಬ್ಬ ಹೊಡೆದಿದ್ದಾನೆ.

ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ
ಅತ್ಯಾಚಾರ-ಸಾಂದರ್ಭಿಕ ಚಿತ್ರImage Credit source: India Today
Follow us
|

Updated on: Dec 12, 2023 | 2:39 PM

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರವೆಸಗಲಾಗಿದೆ, ಆದರೂ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.  ಮಹಿಳೆ ತನ್ನ ಬೋಗಿಯಿಂದ ಎಸಿ ಕೋಚ್​ನಲ್ಲಿರುವ ವಾಶ್​ರೂಂಗೆ ಹೋಗಿದ್ದರು, ಆಕೆ ವಾಪಸಾಗುವ ವೇಳೆ ಆಕೆಗೆ ಬಲವಾದ ಆಯುಧದಿಂದ ವ್ಯಕ್ತಿಯೊಬ್ಬ ಹೊಡೆದಿದ್ದಾನೆ.

ಅವರು ನೆಲಕ್ಕೆ ಬಿದ್ದ ಬಳಿಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಅಂದು ಕೋಚ್​ನಲ್ಲಿ ಯಾರೂ ಇರಲಿಲ್ಲ. ಪಕಾರಿಯಾದಿಂದ ಮೈಹಾರ್ ರೈಲು ನಿಲ್ದಾಣಗಳ ನಡುವೆ ಮೂರು ಬಾರಿ ಅತ್ಯಾಚಾರವೆಸಗಿದ್ದಾನೆ. ಆಕೆ ಅತ್ಯಾಚಾರವನ್ನು ವಿರೋಧಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ರೈಲು ಒಂದು ನಿಲ್ದಾಣದಲ್ಲಿ ನಿಂತಾದ ತನಗೆ ಬಾಯಾರಿಕೆಯಾಗುತ್ತಿದೆ ನೀರು ಕೊಡಿ ಎಂದಿದ್ದಾರೆ ಆಗ ಆತ ನೀರು ತರಲು ಹೋದಾಗ ಬಿಚ್ಚಿ ಹೋದ ಸೀರೆಯನ್ನು ಕಟ್ಟಿಕೊಳ್ಳುತ್ತಾ, ಬರಿಗಾಲಿನಲ್ಲಿ ಸಹಾಯಕ್ಕಾಗಿ ಓಡಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಮಹಿಳೆ ಸತ್ನಾ ನಿಲ್ದಾಣದ ಆರ್​ಪಿಎಫ್​ ಕಾನ್​ಸ್ಟೆಬಲ್​ ಬಳಿ ಓಡಿಹೋಗಿದ್ದಾರೆ, ನಡೆದಿದ್ದೆಲ್ಲವನ್ನೂ ವಿವರಿಸಿದ್ದಾರೆ. ಬಳಿಕ ಪೊಲೀಸರು ರೈಲಿನ ಬಳಿ ತೆರಳಿದಾಗ ಆತ ಕೋಚ್​ನ ಬಾಗಿಲನ್ನು ಹಾಕಿಕೊಂಡಿದ್ದ, ಏನೇ ಮಾಡಿದರೂ ಬಾಗಿಲು ತೆರೆಸಲು ಸಾಧ್ಯವಾಗಲಿಲ್ಲ. ಕೆಲವು ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳ ಆ ಕೋಚ್​ ಬಳಿಯೇ ಇದ್ದರು.

ರೈಲನ್ನು ಕೈಮಾ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಯಿತು, ಆಗ ರೈಲ್ವೆ ಮೆಕ್ಯಾನಿಕಲ್ ತಂಡವು ಬಾಗಿಲನ್ನು ತೆಗೆಯುವಲ್ಲಿ ಯಶಸ್ವಿಯಾಯಿತು. ಆರೋಪಿಯನ್ನು ಸೆರೆಹಿಡಿಯಲಾಯಿತು. ಒಂದೊಮ್ಮೆ ಆರ್​ಪಿಎಫ್​ ಕಾನ್​ಸ್ಟೆಬಲ್​ ರೈಲು ಹತ್ತದಿದ್ದರೆ ಆರೋಪಿ ಸುಲಭವಾಗಿ ತಪ್ಪಿಸಿಕೊಂಡುಬಿಡುತ್ತಿದ್ದ. ಇದೀಗ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ, ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ