AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ

ಬೆಂಗಳೂರು: ಒಂಟಿ ಮಹಿಳೆಯನ್ನು ಗುರಿಯಾಗಿಸಿ‌ ಚಾಕು ತೋರಿಸಿ‌, ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ದರೋಡೆಕೋರರಾದ ಹರಿಕೃಷ್ಣ, ಚೇತನ್ ಕುಮಾರ್ ಬಂಧಿತ ಆರೋಪಿಗಳು. ಇವರು ನ.14ರಂದು ಮಹದೇವಪುರದ ರಂಗನಾಥ್​ ಲೇಔಟ್​ನಲ್ಲಿ ದರೋಡೆ ಮಾಡಿದ್ದರು. ಮನೆಯ ಮಾಲಿಕ ನಾಗೇಶ್ ಮನೆಯಿಂದ ಹೊರಹೋದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಖದೀಮರು ನಾಗೇಶ್ ಅವರ ಹೆಂಡತಿಗೆ ಚಾಕು ತೋರಿಸಿ, ಖಾರದಪಡಿ ಎರಚಿ ದರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ ಚಿನ್ನಾಭರಣ, ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನೂ ಕದ್ದೊಯ್ದಿದ್ದಾರೆ. ಆರೋಪಿಯಾಗಿರುವ […]

ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ
ಸಾಧು ಶ್ರೀನಾಥ್​
|

Updated on: Nov 16, 2019 | 5:06 PM

Share

ಬೆಂಗಳೂರು: ಒಂಟಿ ಮಹಿಳೆಯನ್ನು ಗುರಿಯಾಗಿಸಿ‌ ಚಾಕು ತೋರಿಸಿ‌, ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ದರೋಡೆಕೋರರಾದ ಹರಿಕೃಷ್ಣ, ಚೇತನ್ ಕುಮಾರ್ ಬಂಧಿತ ಆರೋಪಿಗಳು. ಇವರು ನ.14ರಂದು ಮಹದೇವಪುರದ ರಂಗನಾಥ್​ ಲೇಔಟ್​ನಲ್ಲಿ ದರೋಡೆ ಮಾಡಿದ್ದರು. ಮನೆಯ ಮಾಲಿಕ ನಾಗೇಶ್ ಮನೆಯಿಂದ ಹೊರಹೋದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಖದೀಮರು ನಾಗೇಶ್ ಅವರ ಹೆಂಡತಿಗೆ ಚಾಕು ತೋರಿಸಿ, ಖಾರದಪಡಿ ಎರಚಿ ದರೋಡೆ ಮಾಡಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣ, ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನೂ ಕದ್ದೊಯ್ದಿದ್ದಾರೆ. ಆರೋಪಿಯಾಗಿರುವ ಹರಿಕೃಷ್ಣ ನಾಗೇಶ್​​ ಅವರ ದೂರದ ಸಂಬಂಧಿ. ಈ ಹಿಂದೆ ಬ್ಯುಸಿನೆಸ್ ಮಾಡಲು ನಾಗೇಶ್‌ಬಳಿ ಹಣ ಕೇಳಿದ್ದ ಆದರೆ ನಾಗೇಶ್ ಹರಿಕೃಷ್ಣನಿಗೆ ಹಣ ನೀಡಿರಲಿಲ್ಲ. ಇದೇ ಕಾರಣಕ್ಕಾಗಿ ದರೋಡೆ ಮಾಡಿದ್ದಾರೆ.

ಸದ್ಯ ಮಹದೇವಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ ಚಿನ್ನಾಭರಣ, 25 ಸಾವಿರ ನಗದು, ಬೈಕ್​​, ಇನ್ನೋವಾ ಕಾರು ವಶಕ್ಕೆ ಪಡೆದಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ