AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ

ಬೆಂಗಳೂರು: ಒಂಟಿ ಮಹಿಳೆಯನ್ನು ಗುರಿಯಾಗಿಸಿ‌ ಚಾಕು ತೋರಿಸಿ‌, ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ದರೋಡೆಕೋರರಾದ ಹರಿಕೃಷ್ಣ, ಚೇತನ್ ಕುಮಾರ್ ಬಂಧಿತ ಆರೋಪಿಗಳು. ಇವರು ನ.14ರಂದು ಮಹದೇವಪುರದ ರಂಗನಾಥ್​ ಲೇಔಟ್​ನಲ್ಲಿ ದರೋಡೆ ಮಾಡಿದ್ದರು. ಮನೆಯ ಮಾಲಿಕ ನಾಗೇಶ್ ಮನೆಯಿಂದ ಹೊರಹೋದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಖದೀಮರು ನಾಗೇಶ್ ಅವರ ಹೆಂಡತಿಗೆ ಚಾಕು ತೋರಿಸಿ, ಖಾರದಪಡಿ ಎರಚಿ ದರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ ಚಿನ್ನಾಭರಣ, ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನೂ ಕದ್ದೊಯ್ದಿದ್ದಾರೆ. ಆರೋಪಿಯಾಗಿರುವ […]

ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ
ಸಾಧು ಶ್ರೀನಾಥ್​
|

Updated on: Nov 16, 2019 | 5:06 PM

Share

ಬೆಂಗಳೂರು: ಒಂಟಿ ಮಹಿಳೆಯನ್ನು ಗುರಿಯಾಗಿಸಿ‌ ಚಾಕು ತೋರಿಸಿ‌, ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ದರೋಡೆಕೋರರಾದ ಹರಿಕೃಷ್ಣ, ಚೇತನ್ ಕುಮಾರ್ ಬಂಧಿತ ಆರೋಪಿಗಳು. ಇವರು ನ.14ರಂದು ಮಹದೇವಪುರದ ರಂಗನಾಥ್​ ಲೇಔಟ್​ನಲ್ಲಿ ದರೋಡೆ ಮಾಡಿದ್ದರು. ಮನೆಯ ಮಾಲಿಕ ನಾಗೇಶ್ ಮನೆಯಿಂದ ಹೊರಹೋದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಖದೀಮರು ನಾಗೇಶ್ ಅವರ ಹೆಂಡತಿಗೆ ಚಾಕು ತೋರಿಸಿ, ಖಾರದಪಡಿ ಎರಚಿ ದರೋಡೆ ಮಾಡಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣ, ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನೂ ಕದ್ದೊಯ್ದಿದ್ದಾರೆ. ಆರೋಪಿಯಾಗಿರುವ ಹರಿಕೃಷ್ಣ ನಾಗೇಶ್​​ ಅವರ ದೂರದ ಸಂಬಂಧಿ. ಈ ಹಿಂದೆ ಬ್ಯುಸಿನೆಸ್ ಮಾಡಲು ನಾಗೇಶ್‌ಬಳಿ ಹಣ ಕೇಳಿದ್ದ ಆದರೆ ನಾಗೇಶ್ ಹರಿಕೃಷ್ಣನಿಗೆ ಹಣ ನೀಡಿರಲಿಲ್ಲ. ಇದೇ ಕಾರಣಕ್ಕಾಗಿ ದರೋಡೆ ಮಾಡಿದ್ದಾರೆ.

ಸದ್ಯ ಮಹದೇವಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ ಚಿನ್ನಾಭರಣ, 25 ಸಾವಿರ ನಗದು, ಬೈಕ್​​, ಇನ್ನೋವಾ ಕಾರು ವಶಕ್ಕೆ ಪಡೆದಿದ್ದಾರೆ.

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ