AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ

ಬೆಂಗಳೂರು: ಒಂಟಿ ಮಹಿಳೆಯನ್ನು ಗುರಿಯಾಗಿಸಿ‌ ಚಾಕು ತೋರಿಸಿ‌, ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ದರೋಡೆಕೋರರಾದ ಹರಿಕೃಷ್ಣ, ಚೇತನ್ ಕುಮಾರ್ ಬಂಧಿತ ಆರೋಪಿಗಳು. ಇವರು ನ.14ರಂದು ಮಹದೇವಪುರದ ರಂಗನಾಥ್​ ಲೇಔಟ್​ನಲ್ಲಿ ದರೋಡೆ ಮಾಡಿದ್ದರು. ಮನೆಯ ಮಾಲಿಕ ನಾಗೇಶ್ ಮನೆಯಿಂದ ಹೊರಹೋದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಖದೀಮರು ನಾಗೇಶ್ ಅವರ ಹೆಂಡತಿಗೆ ಚಾಕು ತೋರಿಸಿ, ಖಾರದಪಡಿ ಎರಚಿ ದರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ ಚಿನ್ನಾಭರಣ, ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನೂ ಕದ್ದೊಯ್ದಿದ್ದಾರೆ. ಆರೋಪಿಯಾಗಿರುವ […]

ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ
ಸಾಧು ಶ್ರೀನಾಥ್​
|

Updated on: Nov 16, 2019 | 5:06 PM

Share

ಬೆಂಗಳೂರು: ಒಂಟಿ ಮಹಿಳೆಯನ್ನು ಗುರಿಯಾಗಿಸಿ‌ ಚಾಕು ತೋರಿಸಿ‌, ಖಾರದ‌ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ದರೋಡೆಕೋರರಾದ ಹರಿಕೃಷ್ಣ, ಚೇತನ್ ಕುಮಾರ್ ಬಂಧಿತ ಆರೋಪಿಗಳು. ಇವರು ನ.14ರಂದು ಮಹದೇವಪುರದ ರಂಗನಾಥ್​ ಲೇಔಟ್​ನಲ್ಲಿ ದರೋಡೆ ಮಾಡಿದ್ದರು. ಮನೆಯ ಮಾಲಿಕ ನಾಗೇಶ್ ಮನೆಯಿಂದ ಹೊರಹೋದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಖದೀಮರು ನಾಗೇಶ್ ಅವರ ಹೆಂಡತಿಗೆ ಚಾಕು ತೋರಿಸಿ, ಖಾರದಪಡಿ ಎರಚಿ ದರೋಡೆ ಮಾಡಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣ, ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನೂ ಕದ್ದೊಯ್ದಿದ್ದಾರೆ. ಆರೋಪಿಯಾಗಿರುವ ಹರಿಕೃಷ್ಣ ನಾಗೇಶ್​​ ಅವರ ದೂರದ ಸಂಬಂಧಿ. ಈ ಹಿಂದೆ ಬ್ಯುಸಿನೆಸ್ ಮಾಡಲು ನಾಗೇಶ್‌ಬಳಿ ಹಣ ಕೇಳಿದ್ದ ಆದರೆ ನಾಗೇಶ್ ಹರಿಕೃಷ್ಣನಿಗೆ ಹಣ ನೀಡಿರಲಿಲ್ಲ. ಇದೇ ಕಾರಣಕ್ಕಾಗಿ ದರೋಡೆ ಮಾಡಿದ್ದಾರೆ.

ಸದ್ಯ ಮಹದೇವಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ ಚಿನ್ನಾಭರಣ, 25 ಸಾವಿರ ನಗದು, ಬೈಕ್​​, ಇನ್ನೋವಾ ಕಾರು ವಶಕ್ಕೆ ಪಡೆದಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು