AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸೆರೆ

ಬೆಂಗಳೂರು: 30ಕ್ಕೂ ಹೆಚ್ಚು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಖ್ಯಾತ ಮನೆಗಳ್ಳನಾಗಿದ್ದು, ಆಂಧ್ರ ಮೂಲದ ವೆಂಕಯ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವೆಂಕಯ್ಯ ಕಮ್ಮಿ ಜನಗಳಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ಸಮಯ ನೋಡಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಈ ವರೆಗೆ 30ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆಂಧ್ರದಿಂದ ಬಂದು ಕಳ್ಳತನ ಮಾಡಿಕೊಂಡು ಇದ್ದ ಖದೀಮನನ್ನು ಕಳೆದ ಎರಡು ತಿಂಗಳಿಂದ ವಾಚ್ ಮಾಡಿ ಪೊಲೀಸರು […]

30ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸೆರೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 17, 2020 | 1:45 PM

Share

ಬೆಂಗಳೂರು: 30ಕ್ಕೂ ಹೆಚ್ಚು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಖ್ಯಾತ ಮನೆಗಳ್ಳನಾಗಿದ್ದು, ಆಂಧ್ರ ಮೂಲದ ವೆಂಕಯ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವೆಂಕಯ್ಯ ಕಮ್ಮಿ ಜನಗಳಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ಸಮಯ ನೋಡಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಈ ವರೆಗೆ 30ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆಂಧ್ರದಿಂದ ಬಂದು ಕಳ್ಳತನ ಮಾಡಿಕೊಂಡು ಇದ್ದ ಖದೀಮನನ್ನು ಕಳೆದ ಎರಡು ತಿಂಗಳಿಂದ ವಾಚ್ ಮಾಡಿ ಪೊಲೀಸರು ಬಂಧಿಸಿದ್ದಾರೆ.

Published On - 1:16 pm, Tue, 16 June 20

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು