AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸೆರೆ

ಬೆಂಗಳೂರು: 30ಕ್ಕೂ ಹೆಚ್ಚು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಖ್ಯಾತ ಮನೆಗಳ್ಳನಾಗಿದ್ದು, ಆಂಧ್ರ ಮೂಲದ ವೆಂಕಯ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವೆಂಕಯ್ಯ ಕಮ್ಮಿ ಜನಗಳಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ಸಮಯ ನೋಡಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಈ ವರೆಗೆ 30ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆಂಧ್ರದಿಂದ ಬಂದು ಕಳ್ಳತನ ಮಾಡಿಕೊಂಡು ಇದ್ದ ಖದೀಮನನ್ನು ಕಳೆದ ಎರಡು ತಿಂಗಳಿಂದ ವಾಚ್ ಮಾಡಿ ಪೊಲೀಸರು […]

30ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸೆರೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 17, 2020 | 1:45 PM

Share

ಬೆಂಗಳೂರು: 30ಕ್ಕೂ ಹೆಚ್ಚು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಖ್ಯಾತ ಮನೆಗಳ್ಳನಾಗಿದ್ದು, ಆಂಧ್ರ ಮೂಲದ ವೆಂಕಯ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವೆಂಕಯ್ಯ ಕಮ್ಮಿ ಜನಗಳಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ಸಮಯ ನೋಡಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಈ ವರೆಗೆ 30ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆಂಧ್ರದಿಂದ ಬಂದು ಕಳ್ಳತನ ಮಾಡಿಕೊಂಡು ಇದ್ದ ಖದೀಮನನ್ನು ಕಳೆದ ಎರಡು ತಿಂಗಳಿಂದ ವಾಚ್ ಮಾಡಿ ಪೊಲೀಸರು ಬಂಧಿಸಿದ್ದಾರೆ.

Published On - 1:16 pm, Tue, 16 June 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್