AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸೆರೆ

ಬೆಂಗಳೂರು: 30ಕ್ಕೂ ಹೆಚ್ಚು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಖ್ಯಾತ ಮನೆಗಳ್ಳನಾಗಿದ್ದು, ಆಂಧ್ರ ಮೂಲದ ವೆಂಕಯ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವೆಂಕಯ್ಯ ಕಮ್ಮಿ ಜನಗಳಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ಸಮಯ ನೋಡಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಈ ವರೆಗೆ 30ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆಂಧ್ರದಿಂದ ಬಂದು ಕಳ್ಳತನ ಮಾಡಿಕೊಂಡು ಇದ್ದ ಖದೀಮನನ್ನು ಕಳೆದ ಎರಡು ತಿಂಗಳಿಂದ ವಾಚ್ ಮಾಡಿ ಪೊಲೀಸರು […]

30ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸೆರೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 17, 2020 | 1:45 PM

Share

ಬೆಂಗಳೂರು: 30ಕ್ಕೂ ಹೆಚ್ಚು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಖ್ಯಾತ ಮನೆಗಳ್ಳನಾಗಿದ್ದು, ಆಂಧ್ರ ಮೂಲದ ವೆಂಕಯ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವೆಂಕಯ್ಯ ಕಮ್ಮಿ ಜನಗಳಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ಸಮಯ ನೋಡಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಈ ವರೆಗೆ 30ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆಂಧ್ರದಿಂದ ಬಂದು ಕಳ್ಳತನ ಮಾಡಿಕೊಂಡು ಇದ್ದ ಖದೀಮನನ್ನು ಕಳೆದ ಎರಡು ತಿಂಗಳಿಂದ ವಾಚ್ ಮಾಡಿ ಪೊಲೀಸರು ಬಂಧಿಸಿದ್ದಾರೆ.

Published On - 1:16 pm, Tue, 16 June 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್