30ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸೆರೆ

ಬೆಂಗಳೂರು: 30ಕ್ಕೂ ಹೆಚ್ಚು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಖ್ಯಾತ ಮನೆಗಳ್ಳನಾಗಿದ್ದು, ಆಂಧ್ರ ಮೂಲದ ವೆಂಕಯ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವೆಂಕಯ್ಯ ಕಮ್ಮಿ ಜನಗಳಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ಸಮಯ ನೋಡಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಈ ವರೆಗೆ 30ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆಂಧ್ರದಿಂದ ಬಂದು ಕಳ್ಳತನ ಮಾಡಿಕೊಂಡು ಇದ್ದ ಖದೀಮನನ್ನು ಕಳೆದ ಎರಡು ತಿಂಗಳಿಂದ ವಾಚ್ ಮಾಡಿ ಪೊಲೀಸರು […]

30ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿ ಸೆರೆ
ಆಯೇಷಾ ಬಾನು

Updated on: Jun 17, 2020 | 1:45 PM

ಬೆಂಗಳೂರು: 30ಕ್ಕೂ ಹೆಚ್ಚು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಖ್ಯಾತ ಮನೆಗಳ್ಳನಾಗಿದ್ದು, ಆಂಧ್ರ ಮೂಲದ ವೆಂಕಯ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವೆಂಕಯ್ಯ ಕಮ್ಮಿ ಜನಗಳಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಯಾರು ಇಲ್ಲದ ಸಮಯ ನೋಡಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಈ ವರೆಗೆ 30ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆಂಧ್ರದಿಂದ ಬಂದು ಕಳ್ಳತನ ಮಾಡಿಕೊಂಡು ಇದ್ದ ಖದೀಮನನ್ನು ಕಳೆದ ಎರಡು ತಿಂಗಳಿಂದ ವಾಚ್ ಮಾಡಿ ಪೊಲೀಸರು ಬಂಧಿಸಿದ್ದಾರೆ.

Published On - 1:16 pm, Tue, 16 June 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us