ಮಹಾರಾಷ್ಟ್ರ: ಮಂಚದ ಕೆಳಗಿರುವ ಪೆಟ್ಟಿಗೆಯಲ್ಲಿ ತಾಯಿ ಮತ್ತು ಮಗನ ಶವ ಪತ್ತೆ

ಮನೆಯ ಮಂಚದ ಕೆಳಗಿರುವ ಪೆಟ್ಟಿಗೆಯಲ್ಲಿ ತಾಯಿ, ಮಗನ ಶವ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರ ಪೊಲೀಸರು ಶುಕ್ರವಾರ ರಾಜ್ಯದ ಅಮರಾವತಿ ನಗರದಲ್ಲಿ ಬೆಡ್ ಬಾಕ್ಸ್‌ನಲ್ಲಿ ಮಹಿಳೆ ಮತ್ತು ಆಕೆಯ ಮಗನ ಶವಗಳನ್ನು ಪತ್ತೆ ಮಾಡಿದ್ದಾರೆ. ಮೃತರನ್ನು 45 ವರ್ಷದ ನೀಲಿಮಾ ಗಣೇಶ್ ಕಾಪ್ಸೆ ಮತ್ತು ಅವರ 22 ವರ್ಷದ ಮಗ ಆಯುಷ್ ಕಾಪ್ಸೆ ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರ: ಮಂಚದ ಕೆಳಗಿರುವ  ಪೆಟ್ಟಿಗೆಯಲ್ಲಿ ತಾಯಿ ಮತ್ತು ಮಗನ ಶವ ಪತ್ತೆ
ಮನೆImage Credit source: India Today
Follow us
|

Updated on: Sep 03, 2023 | 11:21 AM

ಮನೆಯ ಮಂಚದ ಕೆಳಗಿರುವ ಪೆಟ್ಟಿಗೆಯಲ್ಲಿ ತಾಯಿ, ಮಗನ ಶವ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರ ಪೊಲೀಸರು ಶುಕ್ರವಾರ ರಾಜ್ಯದ ಅಮರಾವತಿ ನಗರದಲ್ಲಿ ಬೆಡ್ ಬಾಕ್ಸ್‌ನಲ್ಲಿ ಮಹಿಳೆ ಮತ್ತು ಆಕೆಯ ಮಗನ ಶವಗಳನ್ನು ಪತ್ತೆ ಮಾಡಿದ್ದಾರೆ. ಮೃತರನ್ನು 45 ವರ್ಷದ ನೀಲಿಮಾ ಗಣೇಶ್ ಕಾಪ್ಸೆ ಮತ್ತು ಅವರ 22 ವರ್ಷದ ಮಗ ಆಯುಷ್ ಕಾಪ್ಸೆ ಎಂದು ಗುರುತಿಸಲಾಗಿದೆ.

ಅಕ್ಕಪಕ್ಕದ ಮನೆಯವರಿಗೆ ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಸಿದಿದ್ದರು. ಬಳಿಕ ಅವರ ಸಂಬಂಧಿಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾಗ್ಪುರದಿಂದ ಬಂದಿದ್ದ ಕುಟುಂಬಸ್ಥರು ಮನೆಗೆ ಬೀಗ ಹಾಕಿರುವುದನ್ನು ಕಂಡು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ.

ಪೊಲೀಸರು ತನಿಖೆ ನಡೆಸಿದಾಗ ಮುಂಭಾಗದ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿರುವುದು ಮತ್ತು ಹಿಂಬಾಗಿಲನ್ನು ಮುಚ್ಚಿರುವುದು ಕಂಡುಬಂದಿದೆ. ಪೊಲೀಸರು ಬಾಗಿಲನ್ನು ಒಡೆದು ಮನೆಯ ಒಳಗೆ ಪ್ರವೇಶಿಸಿದ್ದಾರೆ.

ಮತ್ತಷ್ಟು ಓದಿ: ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಟ್ಯೂಟರ್​ನ ಕತ್ತು ಸೀಳಿ ಹತ್ಯೆ ಮಾಡಿದ ಬಾಲಕ

ಹಾಸಿಗೆಯಿಂದ ರಕ್ತ ತೊಟ್ಟಿಕ್ಕುತ್ತಿರುವುದು ಪೊಲೀಸರಿಗೆ ಕಾಣಿಸಿತು, ಮನೆಯ ತುಂಬೆಲ್ಲಾ ದುರ್ವಾಸನೆ ಇತ್ತು. ಇದ್ದಕ್ಕಿದ್ದಂತೆ ಹಾಸಿಗೆಯ ಪೆಟ್ಟಿಗೆಯನ್ನು ತೆರೆದಾಗ ಶವಗಳು ಕಂಡುಬಂದಿವೆ.

ನೆರೆಹೊರೆಯವರ ಪ್ರಕಾರ, ಸ್ವಲ್ಪ ದಿನದಿಂದ ಮಹಿಳೆಯ ಹಿರಿಯ ಮಗ ನಾಪತ್ತೆಯಾಗಿದ್ದರು, ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್