AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Mar 24, 2023 | 8:31 AM

Share

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 27 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ದೂರದ ಉಪನಗರವಾದ ವಿರಾರ್‌ನ ಸಾಯಿನಾಥ್ ನಗರ ಪ್ರದೇಶದ ನಿವಾಸಿಗಳಾದ ಇಬ್ಬರ ವಿರುದ್ಧ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಇಬ್ಬರು ವಾಕಿಂಗ್​ಗೆ ಹೋಗಿದ್ದಾಗ ಘಟನೆ ನಡೆದಿದೆ, ಈ ವಿಚಾರ ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗ: ಅನೈತಿಕ ಸಂಬಂಧ ಪ್ರಶ್ನಿಸಿದ ಅಜ್ಜಿಯನ್ನೇ ಕೊಂದ ಪಾಪಿಗಳು

ಆರೋಪಿ ಹಾಗೂ ಆಕೆಯ ಪ್ರಿಯಕರನ ನಡುವೆ ವಾಗ್ವಾದ ನಡೆದು ಇಬ್ಬರು ಖಾಲಿ ಬಿಯರ್ ಬಾಟಲಿಯಿಂದ ಹೊಡೆದು, ಇಬ್ಬರೂ ಸೇರಿ ಯುವಕನನ್ನು ಮರಕ್ಕೆ ಕಟ್ಟಿಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಂತರ ಇಬ್ಬರೂ ಯುವತಿಯನ್ನು ಪ್ರತ್ಯೇಕ ಸ್ಥಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ಆರೋಪಿಗಳಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ, ಮನೆಗೆ ತಲುಪಿ ವಿಷಯ ತಿಳಿಸಿದ ಬಳಿಕ ಪೊಲೀಸರ ಸಹಾಯದಿಂದ ಆ ಯುವಕನನ್ನೂ ರಕ್ಷಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ