AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದಳೆಂದು ಲಿವ್ ಇನ್ ಸಂಗಾತಿಯ ಹತ್ಯೆಗೈದಿದ್ದ ವ್ಯಕ್ತಿಯ ಬಂಧನ

ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ವ್ಯಕ್ತಿಯೊಬ್ಬ ಲಿವ್-ಇನ್ ಸಂಗಾತಿಯ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಗಢದಲ್ಲಿ ನಡೆದಿದೆ. ಯುವತಿಯನ್ನು ಕೊಂದು ಆಕೆಯ ದೇಹವನ್ನು ಗುಜರಾತ್​ನ ವಲ್ಸಾದ್​ ತೊರೆಯಲ್ಲಿ ಎಸೆದುಬಂದಿದ್ದ ಅದಕ್ಕೆ ಆತನ ಪತ್ನಿಯೂ ಸಹಾಯ ಮಾಡಿದ್ದಳು. ಮೇಕಪ್ ಕಲಾವಿದೆಯಾಗಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಮಹತ್ ಎಂದು ಪೊಲೀಸರು ಗುರುತಿಸಿದ್ದಾರೆ.

ಮಹಾರಾಷ್ಟ್ರ: ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದಳೆಂದು ಲಿವ್ ಇನ್ ಸಂಗಾತಿಯ ಹತ್ಯೆಗೈದಿದ್ದ ವ್ಯಕ್ತಿಯ ಬಂಧನ
ನೈನಾ ಮಹತ್
ನಯನಾ ರಾಜೀವ್
|

Updated on:Sep 13, 2023 | 2:32 PM

Share

ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ವ್ಯಕ್ತಿಯೊಬ್ಬ ಲಿವ್-ಇನ್ ಸಂಗಾತಿಯ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಗಢದಲ್ಲಿ ನಡೆದಿದೆ. ಯುವತಿಯನ್ನು ಕೊಂದು ಆಕೆಯ ದೇಹವನ್ನು ಗುಜರಾತ್​ನ ವಲ್ಸಾದ್​ ತೊರೆಯಲ್ಲಿ ಎಸೆದುಬಂದಿದ್ದ, ಅದಕ್ಕೆ ಆತನ ಪತ್ನಿಯೂ ಸಹಾಯ ಮಾಡಿದ್ದಳು. ಮೇಕಪ್ ಕಲಾವಿದೆಯಾಗಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ನೈನಾ ಮಹತ್ ಎಂದು ಪೊಲೀಸರು ಗುರುತಿಸಿದ್ದಾರೆ. ಆಕೆ ಆರೋಪಿ ಮನೋಹರ್ ಶುಕ್ಲಾ ಜತೆ ಐದು ವರ್ಷಗಳಿಂದ ಸಂಬಂಧ ಹೊಂದಿದ್ದಳು, ಶುಕ್ಲಾ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ.

ನೈನಾ ತನ್ನನ್ನು ಮದುವೆಯಾಗುವಂತೆ ಶುಕ್ಲಾಗೆ ಪದೇ ಪದೇ ಒತ್ತಾಯಿಸುತ್ತಿದ್ದಳು, ಆತ ನಿರಾಕರಿಸಿದಾಗ ಅತ್ಯಾಚಾರದ ಪ್ರಕರಣ ದಾಖಲಿಸಿದ್ದಳು. ಪ್ರಕರಣವನ್ನು ಹಿಂಪಡೆಯುವಂತೆ ಶುಕ್ಲಾ ಕೇಳಿಕೊಂಡಿದ್ದು, ಆಕೆ ನಿರಾಕರಿಸಿದಾಗ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಕೆಯನ್ನು ಕೊಲೆ ಮಾಡಿ ನಂತರ ವಲ್ಸಾದ್ ತೊರೆಯಲ್ಲಿ ಎಸೆಯುವ ಮೊದಲು ಸೂಟ್​ಕೇಸ್​ನಲ್ಲಿ ತುಂಬಲು ತನ್ನ ಹೆಂಡತಿಯ ಸಹಾಯ ಕೋರಿದ್ದ, ಘಟನೆ ಆಗಸ್ಟ್​ 9ರಂದು ನಡೆದಿದೆ.

ನೈನಾ ಕುಟುಂಬವು ಮಗಳು ಕಾಣೆಯಾಗಿರುವ ಬಗ್ಗೆ ಆಗಸ್ಟ್ 12ರಂದು ದೂರು ಸಲ್ಲಿಸಿದ್ದಳು. ನೈನಾ ಫೋನ್ ಸ್ವಿಚ್ಡ್​ ಆಫ್ ಆಗಿದ್ದ ಕಾರಣ ಆಕೆಯ ಬಳಿ ಮಾತನಾಡಲು ಸಾಧ್ಯವಾಗಿರಲಿಲ್ಲ ಹೀಗಾಗಿ ಆಕೆ ನಾಪತ್ತೆಯಾಗಿದ್ದಳೆ ಎನ್ನುವ ದೂರು ದಾಖಲಿಸಿದ್ದರು.

ಮತ್ತಷ್ಟು ಓದಿ: ಮಧ್ಯಪ್ರದೇಶದ ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್​ನ ಕಿಂಗ್​ಪಿನ್ ಬೆಂಗಳೂರಿನಲ್ಲಿ ಅರೆಸ್ಟ್

ಸಹೋದರಿ ದೂರಿನ ಪ್ರಕಾರ,ತನ್ನ ವಿರುದ್ಧ ದಾಖಲಾಗಿರುವ ದೂರುಗಳನ್ನು ಹಿಂತೆಗೆದುಕೊಳ್ಳುವಂತೆ ಶುಕ್ಲಾ ನೈನಾ ಮೇಲೆ ಒತ್ತಡ ಹೇರುತ್ತಿದ್ದ ಹಾಗೆ ಮಾಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ತಿಳಿಸಿದ್ದಾರೆ. ಶುಕ್ಲಾ ಹಾಗೂ ಆತನ ಪತ್ನಿಯನ್ನು ಮಂಗಳವಾರ ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:31 pm, Wed, 13 September 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ