Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿ 27 ವರ್ಷದ ವ್ಯಕ್ತಿ ಆತ್ಮಹತ್ಯೆ

ಮಹಾರಾಷ್ಟ್ರದ ವಸೈಯಲ್ಲಿ 27 ವರ್ಷದ ಯುವಕ ಬುಧವಾರ ಸಂಜೆ ಸಿಲಿಂಡರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸಾವನ್ನಪ್ಪಿದ್ದಾನೆ. ಪೊಲೀಸರು ಇದನ್ನು ಅತ್ಯಂತ ಅಸಾಮಾನ್ಯ ರೀತಿಯ ಆತ್ಮಹತ್ಯೆ ಎಂದು ಕರೆದಿದ್ದಾರೆ. ಮೃತನನ್ನು ಶ್ರೇಯ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿಯ ಮೃತದೇಹ ಕಮನ್ ಪ್ರದೇಶದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದೆ. ಆ ಮನೆಯ ತುಂಬ ಸಿಲಿಂಡರ್‌ ಗ್ಯಾಸ್ ತುಂಬಿತ್ತು.

ಮಹಾರಾಷ್ಟ್ರದಲ್ಲಿ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿ 27 ವರ್ಷದ ವ್ಯಕ್ತಿ ಆತ್ಮಹತ್ಯೆ
Death
Follow us
ಸುಷ್ಮಾ ಚಕ್ರೆ
|

Updated on: Mar 20, 2025 | 9:47 PM

ಪಾಲ್ಘರ್, ಮಾರ್ಚ್ 20: ಮಹಾರಾಷ್ಟ್ರದ ವಸೈಯಲ್ಲಿ 27 ವರ್ಷದ ವ್ಯಕ್ತಿಯೊಬ್ಬ ಸಿಲಿಂಡರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇದಾದ ನಂತರ ಆತ ಬುಧವಾರ ಸಂಜೆ ತನ್ನ ಮನೆಯಲ್ಲಿ ಸಾವನ್ನಪ್ಪಿದ್ದಾನೆ, ಪೊಲೀಸರು ಇದನ್ನು ಅತ್ಯಂತ ಅಸಾಮಾನ್ಯ ರೀತಿಯ ಆತ್ಮಹತ್ಯೆ ಎಂದು ಕರೆದಿದ್ದಾರೆ. ಶ್ರೇಯ್ ಅಗರ್ವಾಲ್ ಎಂದು ಗುರುತಿಸಲ್ಪಟ್ಟ ಮೃತ ವ್ಯಕ್ತಿಯ ದೇಹವನ್ನು ಕಮನ್ ಪ್ರದೇಶದ ಆತನ ಬಾಡಿಗೆ ಮನೆಯಿಂದ ವಶಕ್ಕೆ ಪಡೆಯಲಾಗಿದೆ.

ಕಳೆದ 1 ವರ್ಷದಿಂದ ವಸೈ ಪೂರ್ವದ ಸ್ಪ್ಯಾನಿಷ್ ವಿಲ್ಲಾದಲ್ಲಿರುವ ಕ್ಲಸ್ಟರ್ 9 ಬಂಗಲೆಯಲ್ಲಿ ವಾಸಿಸುತ್ತಿದ್ದ ಶ್ರೇಯ್ ಅಗರ್ವಾಲ್, ಅವರ ಸಹೋದರಿ ಮುಂಬೈ ಪೊಲೀಸ್ ಆಯುಕ್ತರಿಗೆ ನಾಪತ್ತೆಯಾದ ಬಗ್ಗೆ ದೂರು ಸಲ್ಲಿಸಿದ ನಂತರ ಪತ್ತೆಯಾಗಿದ್ದಾರೆ. 2 ದಿನಗಳಿಂದ ಆತನನ್ನು ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಆತ ಕಾಣೆಯಾದ ವ್ಯಕ್ತಿಯ ಬಗ್ಗೆ ದೂರು ನೀಡಿದ್ದರು. ಮುಂಬೈ ಅಪರಾಧ ವಿಭಾಗವು ಅವರ ಮೊಬೈಲ್ ಫೋನ್ ಸ್ಥಳವನ್ನು ಪತ್ತೆಹಚ್ಚಿ ನೈಗಾಂವ್ ಪೊಲೀಸರಿಗೆ ಮಾಹಿತಿ ನೀಡಿತು.

ಇದನ್ನೂ ಓದಿ: ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಹೆಂಡತಿ

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಆತನ ಮನೆಗೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಆ ಆವರಣವನ್ನು ಸೀಲ್ ಮಾಡಿರುವುದನ್ನು ಗಮನಿಸಿದರು. ಇದಾದ ನಂತರ ಮನೆಯ ಒಳಗೆ ಕೆಟ್ಟ ದುರ್ವಾಸನೆಯನ್ನು ಗಮನಿಸಿದರು. ಈ ಮನೆಯು ಕಾರ್ಬನ್ ಮಾನಾಕ್ಸೈಡ್‌ನಿಂದ ತುಂಬಿದೆ. ಮನೆಯಲ್ಲಿ ಲೈಟ್ ಆನ್ ಮಾಡಿದರೆ ಸ್ಫೋಟ ಉಂಟಾಗಬಹುದು ಎಂದು ಎಚ್ಚರಿಸುವ ಇಂಗ್ಲಿಷ್‌ನಲ್ಲಿ ಬರೆದು ಮನೆಯ ಬಾಗಿಲಿನ ಮೇಲೆ ಅಂಟಿಸಲಾಗಿತ್ತು. “ಒಳಗೆ ಕಾರ್ಬನ್ ಮಾನಾಕ್ಸೈಡ್ ಇದೆ. ಲೈಟ್ ಆನ್ ಮಾಡಬೇಡಿ” ಎಂದು ಚೀಟಿಯಲ್ಲಿ ಬರೆಯಲಾಗಿತ್ತು.

ಇದರಿಂದ ಅಪಾಯವನ್ನು ಗುರುತಿಸಿದ ನೈಗಾಂವ್ ಪೊಲೀಸರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರು. ವೈಯಕ್ತಿಕ ರಕ್ಷಣಾ ಸಾಧನಗಳು (ಪಿಪಿಇ) ಮತ್ತು ಉಸಿರಾಟದ ಉಪಕರಣಗಳನ್ನು ಹೊಂದಿದ್ದ ಅಗ್ನಿಶಾಮಕ ದಳದವರು ಹೈಡ್ರಾಲಿಕ್ ಸ್ಪ್ರೆಡರ್ ಕಟ್ಟರ್ ಬಳಸಿ ಆತನ ರೂಂ ಒಳಗೆ ಹೋದಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿತು. ಅಗರ್ವಾಲ್ ಆತ್ಮಹತ್ಯೆಗೆ ಎರಡು ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್‌ಗಳನ್ನು ಸಜ್ಜುಗೊಳಿಸಿದ್ದರು, ಅವುಗಳನ್ನು ತಮ್ಮ ತೋಳುಗಳಿಗೆ ಜೋಡಿಸಿ ಹೆಲ್ಮೆಟ್ ಧರಿಸಿದ್ದರು. ಸಿಲಿಂಡರ್‌ಗೆ ಜೋಡಿಸಲಾದ ಟ್ಯೂಬ್‌ನಲ್ಲಿ ನೆಬ್ಯುಲೈಜರ್ ಅಳವಡಿಸಲಾಗಿತ್ತು. ಅದರ ಮೂಲಕ ಅವರು ಕಾರ್ಬನ್ ಮಾನಾಕ್ಸೈಡ್ ಉಸಿರಾಡಿದ್ದರು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ