AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Crime: ಪತ್ನಿಯನ್ನು ಕೊಲೆ ಮಾಡಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಶುವೈದ್ಯ

ಪಶುವೈದ್ಯನೊಬ್ಬ ಪತ್ನಿಯನ್ನು ಹತ್ಯೆ ಮಾಡಿ, ಮಕ್ಕಳನ್ನು ಬಾವಿಗೆ ಎಸೆದು ಕೊನೆಗೂ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಈ ಘಟನೆ ಪುಣೆಯಲ್ಲಿ ನಡೆದಿದೆ.

Maharashtra Crime: ಪತ್ನಿಯನ್ನು ಕೊಲೆ ಮಾಡಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಶುವೈದ್ಯ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Jun 21, 2023 | 8:04 AM

Share

ಪಶುವೈದ್ಯನೊಬ್ಬ ಪತ್ನಿಯನ್ನು ಹತ್ಯೆ ಮಾಡಿ, ಮಕ್ಕಳನ್ನು ಬಾವಿಗೆ ಎಸೆದು ಕೊನೆಗೂ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಈ ಘಟನೆ ಪುಣೆಯಲ್ಲಿ ನಡೆದಿದೆ. ವರವಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಡಾ ಅತುಲ್ ದಿವೇಕರ್ (42), ಪಲ್ಲವಿ ದಿವೇಕರ್ (39) ಮತ್ತು ಅವರ ಮಕ್ಕಳಾದ ಅದ್ವೈತ್ (9) ಮತ್ತು ವೇದಾಂತಿ (6) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಡಾ.ದಿವೇಕರ್ ಮೊದಲು ಮನೆಯಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮಕ್ಕಳನ್ನು ತನ್ನ ಮನೆಯ ಸಮೀಪವಿರುವ ಬಾವಿಗೆ ಎಸೆದಿದ್ದಾನೆ.

ಬಳಿಕ ಮನೆಗೆ ಬಂದು ನೇಣು ಬಿಗಿದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿದೆ.

ಮತ್ತಷ್ಟು ಓದಿ: ಹೈದರಾಬಾದ್: ಅಪ್ರಾಪ್ತ ಸೋದರಳಿಯನ ಸಹಾಯದಿಂದ ಪತಿಯನ್ನು ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ಅತುಲ್ ಬಿಟ್ಟು ಹೋಗಿರುವ ಸೂಸೈಡ್ ನೋಟ್‌ನಲ್ಲಿ ಆತನ ಪತ್ನಿಯ ಚಿತ್ರಹಿಂಸೆ ಆತನ ಕೃತ್ಯಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ