AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವಿನ ಹಣ್ಣಿನ ಜ್ಯೂಸ್​ಗೆ ನಿದ್ರೆ ಮಾತ್ರೆ ಬೆರೆಸಿ ಗಂಡ, ಅತ್ತೆಗೆ ಕೊಟ್ಟ ಮಹಿಳೆ, ಹತ್ಯೆಗೆ ಸಂಚು?

ಮಹಿಳೆಯೊಬ್ಬಳು ಗಂಡ ಹಾಗೂ ಮನೆಯವರಿಗೆ ಮಾವಿನ ಹಣ್ಣಿನ ಜ್ಯೂಸ್​ನಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆದರೆ ಯಾವ ಕಾರಣದಿಂದ ಈ ಕೆಲಸ ಮಾಡಿದ್ದಾರೆ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

ಮಾವಿನ ಹಣ್ಣಿನ ಜ್ಯೂಸ್​ಗೆ ನಿದ್ರೆ ಮಾತ್ರೆ ಬೆರೆಸಿ ಗಂಡ, ಅತ್ತೆಗೆ ಕೊಟ್ಟ ಮಹಿಳೆ, ಹತ್ಯೆಗೆ ಸಂಚು?
ಮಾವಿನ ಹಣ್ಣಿನ ಜ್ಯೂಸ್​
ನಯನಾ ರಾಜೀವ್
|

Updated on: May 30, 2024 | 3:13 PM

Share

ಉರಿ ಬಿಸಿಲಿನಲ್ಲಿ ಮನೆಯಲ್ಲಿ ತಂಪಾದ ಪಾನೀಯವನ್ನು ಕುಡಿಯಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಹಾಗೆಯೇ ಮಹಿಳೆಯೊಬ್ಬರು ತನ್ನ ಗಂಡ ಹಾಗೂ ಮನೆಯವರಿಗೆ ಮಾವಿನ ಹಣ್ಣಿನ ಜ್ಯೂಸ್​ನಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಟ್ಟಿರುವ ಘಟನೆ ಮಹಾರಾಷ್ಟ್ರದ ತುಳಜಾಪುರದಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ ಪತ್ನಿ ಭಾಗ್ಯವತಿ ಚಿಂಗುಂಡೆ ವಿರುದ್ಧ ನಲದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮಹೇಶ್​ ಕುಮಾರ ಚಿಂಗುಂಡೆ ತುಳಜಾಪುರ ತಾಲೂಕಿನ ನಂದಗಾಂವ್​ದವರು. ಮೇ 24 ರಂದು ಸಂಜೆ ಊಟಕ್ಕೆ ಬೇಗ ಬರುವಂತೆ ಪತ್ನಿಗೆ ಪತಿಗೆ ಹೇಳಿದ್ದರು.

ಮತ್ತಷ್ಟು ಓದಿ: ಕೊಪ್ಪಳ: ತನ್ನನ್ನು ಬಿಟ್ಟು ಸಹೋದರನನ್ನು ಮದ್ವೆಯಾಗಿದ್ದಕ್ಕೆ ಮೂವರನ್ನ ಕೊಂದ ಭಗ್ನ ಪ್ರೇಮಿ

ಊಟದ ಬಳಿಕ ಮಾವಿನ ಹಣ್ಣಿನ ಜ್ಯೂಸ್​ಗೆ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದಾದ ಬಳಿಕ ಮಹೇಶಕುಮಾರ ಚಿಂಗುಂಡೆ ಹಾಗೂ ಅವರ ಮನೆಯ ಇತರ ಸದಸ್ಯರು ಅಸ್ವಸ್ಥಗೊಂಡಿದ್ದರು. ತಡವಾಗಿ ಮಲಗಿದ್ದರು, ಅಲ್ಲದೆ ನಿದ್ರೆಯಿಂದ ಎದ್ದ ನಂತರ ದೇಹದಲ್ಲಿ ಅಪಾರ ನೋವು ಕಾಣಿಸಿಕೊಂಡಿತ್ತು. ಇದಾಇ ಬಳಿಕ ಆಕೆ ಜ್ಯೂಸ್​ನಲ್ಲಿ ಏನೋ ಬೆರೆಸಿದ್ದಳು ಎಂಬುದು ಗೊತ್ತಾಗಿದೆ. ತಕ್ಷಣ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ನಲದುರ್ಗ ಪೊಲೀಸ್ ಠಾಣೆಯಲ್ಲಿ ಭಾಗ್ಯವತಿ ಚಿಂಗುಂಡೆ ವಿರುದ್ಧ ಸೆಕ್ಷನ್ 328ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಭಾಗ್ಯವತಿ ಜ್ಯೂಸ್‌ನಲ್ಲಿ ಏಕೆ ಮಾತ್ರೆಗಳನ್ನು ಹಾಕಿದ್ದರು, ಇದರ ಹಿಂದಿರುವ ಉದ್ದೇಶವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!