AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಜ್ಯುಬಿಲಿ ಹಿಲ್ಸ್​ನಲ್ಲಿ ಮಾಳವಿಕಾ ಎಂಬ ಮಾಯಾಂಗನೆ ಅರೆಸ್ಟ್, ಯಾಕೆ ಗೊತ್ತಾ?

ಹೈದರಾಬಾದ್: ಪ್ರತಿಷ್ಠಿತ ಜ್ಯುಬಿಲಿ ಹಿಲ್ಸ್ ಪ್ರದೇಶದಲ್ಲಿ ಅನಿವಾಸಿ ಭಾರತೀಯರೊಬ್ಬರನ್ನು (NRI) ವಂಚಿಸಿದ್ದ ಆರೋಪದ ಮೇಲೆ ಮಾಳವಿಕಾ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮಾಯಾಂಗನೆ ಮಾಳವಿಕಾ ಇದೇ ರೀತಿ ಅನೇಕರಿಗೆ ವಂಚಿಸಿದ್ದ ಮಹಿಳೆ. ಅಮೇರಿಕಾ ವಾಸಿ ಸಾಫ್ಟ್​ವೇರ್ ಇಂಜಿನಿಯರ್ ವರುಣ ಎಂಬಾತನಿಗೆ ಸಹ ಮಾಳವಿಕಾ ಮೋಸ ಮಾಡಿದ್ದಳು ಎನ್ನಲಾಗಿದೆ. ಮಾಳವಿಕಾ, ತಾನು ಡಾಕ್ಟರ್ ಎಂದು ಪರಿಚಯಿಸಿಕೊಂಡು ವರುಣ ಅನ್ನೋ NRI ಬಳಿ 65 ಲಕ್ಷ ರೂಪಾಯಿ ಲಪಟಾಯಿಸಿದ್ದಳು. ಈ ಹಿಂದೆ ಸಹ ಮೂರು ಬಾರಿ ಅರೆಸ್ಟ್ ಆಗಿದ್ದಳೆನ್ನಲಾದ ಮಾಳವಿಕಾ, ಮ್ಯಾಟ್ರಿಮನಿ […]

ಪ್ರತಿಷ್ಠಿತ ಜ್ಯುಬಿಲಿ ಹಿಲ್ಸ್​ನಲ್ಲಿ ಮಾಳವಿಕಾ ಎಂಬ ಮಾಯಾಂಗನೆ ಅರೆಸ್ಟ್, ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on: May 28, 2020 | 6:53 PM

Share

ಹೈದರಾಬಾದ್: ಪ್ರತಿಷ್ಠಿತ ಜ್ಯುಬಿಲಿ ಹಿಲ್ಸ್ ಪ್ರದೇಶದಲ್ಲಿ ಅನಿವಾಸಿ ಭಾರತೀಯರೊಬ್ಬರನ್ನು (NRI) ವಂಚಿಸಿದ್ದ ಆರೋಪದ ಮೇಲೆ ಮಾಳವಿಕಾ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮಾಯಾಂಗನೆ ಮಾಳವಿಕಾ ಇದೇ ರೀತಿ ಅನೇಕರಿಗೆ ವಂಚಿಸಿದ್ದ ಮಹಿಳೆ.

ಅಮೇರಿಕಾ ವಾಸಿ ಸಾಫ್ಟ್​ವೇರ್ ಇಂಜಿನಿಯರ್ ವರುಣ ಎಂಬಾತನಿಗೆ ಸಹ ಮಾಳವಿಕಾ ಮೋಸ ಮಾಡಿದ್ದಳು ಎನ್ನಲಾಗಿದೆ. ಮಾಳವಿಕಾ, ತಾನು ಡಾಕ್ಟರ್ ಎಂದು ಪರಿಚಯಿಸಿಕೊಂಡು ವರುಣ ಅನ್ನೋ NRI ಬಳಿ 65 ಲಕ್ಷ ರೂಪಾಯಿ ಲಪಟಾಯಿಸಿದ್ದಳು.

ಈ ಹಿಂದೆ ಸಹ ಮೂರು ಬಾರಿ ಅರೆಸ್ಟ್ ಆಗಿದ್ದಳೆನ್ನಲಾದ ಮಾಳವಿಕಾ, ಮ್ಯಾಟ್ರಿಮನಿ ಸೈಟ್ ಗಳಲ್ಲಿ ಸುಂದರ ಯುವತಿಯರ ಫೋಟೋ ಹಾಕಿ ಯುವಕರನ್ನು ಆಕರ್ಷಿಸುತ್ತಿದ್ದಳು. ಮಾಳವಿಕಾ ತನ್ನ ಪತಿ, ಅತ್ತೆ, ಮಾವನೊಂದಿಗೆ ಸೇರಿ ಮೋಸಗಳನ್ನು ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ