ಒಡಿಶಾ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ

ತಂಗಿಯನ್ನು ವ್ಯಾಘ್ರರಿಂದ ಕಾಪಾಡಬೇಕಿದ್ದ ಅಣ್ಣನೇ ರಕ್ಕಸ ಪ್ರವೃತ್ತಿ ಮೆರೆದಿದ್ದಾನೆ. ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಒಡಿಶಾ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ
ಅಪರಾಧImage Credit source: Mint
Follow us
|

Updated on: Dec 04, 2023 | 2:29 PM

ತಂಗಿಯನ್ನು ವ್ಯಾಘ್ರರಿಂದ ಕಾಪಾಡಬೇಕಿದ್ದ ಅಣ್ಣನೇ ರಕ್ಕಸ ಪ್ರವೃತ್ತಿ ಮೆರೆದಿದ್ದಾನೆ. ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ನವೆಂಬರ್ 3 ರಂದು ಚಾಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ವ್ಯಕ್ತಿ ಮತ್ತು ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ತನ್ನ ಅಣ್ಣನಿಗೆ ಬೇರೊಬ್ಬರ ಜತೆ ಅಕ್ರಮ ಸಂಬಂಧ ಇರುವುದನ್ನು ಪತ್ತೆ ಮಾಡಿದ್ದಾಳೆ, ಇದೇ ರೀತಿ ಮುಂದುವರೆದರೆ ಈ ವಿಷಯವನ್ನು ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಳು. ಆಗ ತಂಗಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಕಾಡಿನಲ್ಲಿ ಯುವತಿ ಮೇಲೆ ಅತ್ಯಾಚಾರ ಯುವತಿ ಸಿಯಾಲಿ ಎಲೆಗಳನ್ನು ಸಂಗ್ರಹಿಸಲು ಹತ್ತಿರದ ಕಾಡಿಗೆ ಹೋಗಿದ್ದಳು, ಕಾಕತಾಳೀಯವೆಂಬಂತೆ ಆಕೆಯ ಅಣ್ಣ ಕೂಡ ದನಗಳೊಂದಿಗೆ ಅಲ್ಲಿಗೆ ಬಂದಿದ್ದ. ಪರಿಸ್ಥಿತಿಯ ಲಾಭ ಪಡೆದು ಸ್ನೇಹಿತರನ್ನು ಕಾಡಿಗೆ ಕರೆಸಿದ.

ಮದ್ಯಪಾನ ಮಾಡಿಸಿದ್ದಾನೆ, ಕುಡಿದ ಅಮಲಿನಲ್ಲಿದ್ದ ತನ್ನ ನಾಲ್ವರು ಸ್ನೇಹಿತರೊಂದಿಗೆ ತಂಗಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕತ್ತು ಹಿಸುಕಿ ಕೊಲೆ ಮಾಡಿ, ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುವ ಭಯದಿಂದ ನವೆಂಬರ್ 6 ರಂದು ಕಾಣೆಯಾದ ವರದಿಯನ್ನು ಸಲ್ಲಿಸಿದ್ದಾರೆ.

ತನಿಖೆಯ ವೇಳೆ ಪೊಲೀಸರಿಗೆ ನವೆಂಬರ್ 7 ರಂದು ಕಾಡಿನಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಮಹಿಳೆಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆಕೆಯ ಮೇಲೆ ಅನೇಕ ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿರುವುದು ಕಂಡುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ