AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡು ಮಾಡಲು ಹೈಟೆಕ್ ಐಡಿಯಾ, ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸ

ಬೆಂಗಳೂರು: ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ಇಮ್ರಾನ್ ಬಂಧಿತ ಆರೋಪಿ. ಈತ ಹಣ ಮಾಡುವ ಆಸೆಗೆ ಟೆಕ್ನಾಲಜಿ ಬಳಸಿ ಇಸ್ಪೀಟ್ ಎಲೆಗೆ ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿ ಹೈಟೆಕ್ ಟಚ್ ಕೊಟ್ಟು ಯಾಮಾರಿಸುತ್ತಿದ್ದ. ಮೈಕ್ರೋ ಕ್ಯಾಮೆರಾ, ಸ್ಕ್ಯಾನರ್, ಹಿಡನ್ ಕ್ಯಾಮೆರಾ ಆಳವಡಿಸಿದ್ದ ಮೋಸ ಮಾಡುತ್ತಿದ್ದ ಆರೋಪಿ ಸದ್ಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತ ಮೊದಲಿಗೆ ಇಸ್ಪೀಟ್ ಎಲೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಆಳವಡಿಸಿ ಇಸ್ಪೀಟ್ ಆಡುತ್ತಿದ್ದ. ಈ ವೇಳೆ ಹುಕುಂ […]

ದುಡ್ಡು ಮಾಡಲು ಹೈಟೆಕ್ ಐಡಿಯಾ, ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸ
ಆಯೇಷಾ ಬಾನು
|

Updated on: Jun 20, 2020 | 11:11 AM

Share

ಬೆಂಗಳೂರು: ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ಇಮ್ರಾನ್ ಬಂಧಿತ ಆರೋಪಿ. ಈತ ಹಣ ಮಾಡುವ ಆಸೆಗೆ ಟೆಕ್ನಾಲಜಿ ಬಳಸಿ ಇಸ್ಪೀಟ್ ಎಲೆಗೆ ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿ ಹೈಟೆಕ್ ಟಚ್ ಕೊಟ್ಟು ಯಾಮಾರಿಸುತ್ತಿದ್ದ.

ಮೈಕ್ರೋ ಕ್ಯಾಮೆರಾ, ಸ್ಕ್ಯಾನರ್, ಹಿಡನ್ ಕ್ಯಾಮೆರಾ ಆಳವಡಿಸಿದ್ದ ಮೋಸ ಮಾಡುತ್ತಿದ್ದ ಆರೋಪಿ ಸದ್ಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತ ಮೊದಲಿಗೆ ಇಸ್ಪೀಟ್ ಎಲೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಆಳವಡಿಸಿ ಇಸ್ಪೀಟ್ ಆಡುತ್ತಿದ್ದ. ಈ ವೇಳೆ ಹುಕುಂ ಯಾರ ಬಳಿ ಇದೆ ಎಂಬುದು ಹೆಡ್ ಸ್ಟೀಕರ್ ಮೂಲಕ ತಿಳಿದುಕೊಳ್ಳುತ್ತಿದ್ದ. ಹಿಡನ್ ಕ್ಯಾಮೆರಾ ಮೂಲಕ ಎಲೆಗಳನ್ನ ಪತ್ತೆ ಮಾಡಿ ವಂಚಿಸುತ್ತಿದ್ದ.

ಹಾಗೂ ಇದೇ ರೀತಿಯ ಎಲೆಗಳನ್ನ ತಯಾರಿಸಿ ಮಾರಾಟ ಮಾಡಲು ಯತ್ನಿಸಿದ. ಆದರೆ ಅಷ್ಟರಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ದಾಳಿ ವೇಳೆ 4 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ಡಿವೈಸ್, ಹಿಡನ್ ಕ್ಯಾಮೆರಾ, ಮೈಕ್ರೋ ಕ್ಯಾಮೆರಾ, ನಗದು ವಶಕ್ಕೆ ಪಡೆಯಲಾಗಿದೆ. ಅಲ್ದೆ 500 ರೂಪಾಯಿ ನೋಟಿಗೂ ಮೈಕ್ರೋ ಕ್ಯಾಮೆರಾ ಆಳವಡಿಕೆ ಮಾಡಿದ್ದ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ