AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡು ಮಾಡಲು ಹೈಟೆಕ್ ಐಡಿಯಾ, ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸ

ಬೆಂಗಳೂರು: ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ಇಮ್ರಾನ್ ಬಂಧಿತ ಆರೋಪಿ. ಈತ ಹಣ ಮಾಡುವ ಆಸೆಗೆ ಟೆಕ್ನಾಲಜಿ ಬಳಸಿ ಇಸ್ಪೀಟ್ ಎಲೆಗೆ ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿ ಹೈಟೆಕ್ ಟಚ್ ಕೊಟ್ಟು ಯಾಮಾರಿಸುತ್ತಿದ್ದ. ಮೈಕ್ರೋ ಕ್ಯಾಮೆರಾ, ಸ್ಕ್ಯಾನರ್, ಹಿಡನ್ ಕ್ಯಾಮೆರಾ ಆಳವಡಿಸಿದ್ದ ಮೋಸ ಮಾಡುತ್ತಿದ್ದ ಆರೋಪಿ ಸದ್ಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತ ಮೊದಲಿಗೆ ಇಸ್ಪೀಟ್ ಎಲೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಆಳವಡಿಸಿ ಇಸ್ಪೀಟ್ ಆಡುತ್ತಿದ್ದ. ಈ ವೇಳೆ ಹುಕುಂ […]

ದುಡ್ಡು ಮಾಡಲು ಹೈಟೆಕ್ ಐಡಿಯಾ, ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸ
ಆಯೇಷಾ ಬಾನು
|

Updated on: Jun 20, 2020 | 11:11 AM

Share

ಬೆಂಗಳೂರು: ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ಇಮ್ರಾನ್ ಬಂಧಿತ ಆರೋಪಿ. ಈತ ಹಣ ಮಾಡುವ ಆಸೆಗೆ ಟೆಕ್ನಾಲಜಿ ಬಳಸಿ ಇಸ್ಪೀಟ್ ಎಲೆಗೆ ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿ ಹೈಟೆಕ್ ಟಚ್ ಕೊಟ್ಟು ಯಾಮಾರಿಸುತ್ತಿದ್ದ.

ಮೈಕ್ರೋ ಕ್ಯಾಮೆರಾ, ಸ್ಕ್ಯಾನರ್, ಹಿಡನ್ ಕ್ಯಾಮೆರಾ ಆಳವಡಿಸಿದ್ದ ಮೋಸ ಮಾಡುತ್ತಿದ್ದ ಆರೋಪಿ ಸದ್ಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತ ಮೊದಲಿಗೆ ಇಸ್ಪೀಟ್ ಎಲೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಆಳವಡಿಸಿ ಇಸ್ಪೀಟ್ ಆಡುತ್ತಿದ್ದ. ಈ ವೇಳೆ ಹುಕುಂ ಯಾರ ಬಳಿ ಇದೆ ಎಂಬುದು ಹೆಡ್ ಸ್ಟೀಕರ್ ಮೂಲಕ ತಿಳಿದುಕೊಳ್ಳುತ್ತಿದ್ದ. ಹಿಡನ್ ಕ್ಯಾಮೆರಾ ಮೂಲಕ ಎಲೆಗಳನ್ನ ಪತ್ತೆ ಮಾಡಿ ವಂಚಿಸುತ್ತಿದ್ದ.

ಹಾಗೂ ಇದೇ ರೀತಿಯ ಎಲೆಗಳನ್ನ ತಯಾರಿಸಿ ಮಾರಾಟ ಮಾಡಲು ಯತ್ನಿಸಿದ. ಆದರೆ ಅಷ್ಟರಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ದಾಳಿ ವೇಳೆ 4 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ಡಿವೈಸ್, ಹಿಡನ್ ಕ್ಯಾಮೆರಾ, ಮೈಕ್ರೋ ಕ್ಯಾಮೆರಾ, ನಗದು ವಶಕ್ಕೆ ಪಡೆಯಲಾಗಿದೆ. ಅಲ್ದೆ 500 ರೂಪಾಯಿ ನೋಟಿಗೂ ಮೈಕ್ರೋ ಕ್ಯಾಮೆರಾ ಆಳವಡಿಕೆ ಮಾಡಿದ್ದ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್