AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡು ಮಾಡಲು ಹೈಟೆಕ್ ಐಡಿಯಾ, ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸ

ಬೆಂಗಳೂರು: ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ಇಮ್ರಾನ್ ಬಂಧಿತ ಆರೋಪಿ. ಈತ ಹಣ ಮಾಡುವ ಆಸೆಗೆ ಟೆಕ್ನಾಲಜಿ ಬಳಸಿ ಇಸ್ಪೀಟ್ ಎಲೆಗೆ ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿ ಹೈಟೆಕ್ ಟಚ್ ಕೊಟ್ಟು ಯಾಮಾರಿಸುತ್ತಿದ್ದ. ಮೈಕ್ರೋ ಕ್ಯಾಮೆರಾ, ಸ್ಕ್ಯಾನರ್, ಹಿಡನ್ ಕ್ಯಾಮೆರಾ ಆಳವಡಿಸಿದ್ದ ಮೋಸ ಮಾಡುತ್ತಿದ್ದ ಆರೋಪಿ ಸದ್ಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತ ಮೊದಲಿಗೆ ಇಸ್ಪೀಟ್ ಎಲೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಆಳವಡಿಸಿ ಇಸ್ಪೀಟ್ ಆಡುತ್ತಿದ್ದ. ಈ ವೇಳೆ ಹುಕುಂ […]

ದುಡ್ಡು ಮಾಡಲು ಹೈಟೆಕ್ ಐಡಿಯಾ, ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸ
ಆಯೇಷಾ ಬಾನು
|

Updated on: Jun 20, 2020 | 11:11 AM

Share

ಬೆಂಗಳೂರು: ಇಸ್ಪೀಟ್ ಎಲೆಗಳಿಗೆ ಡಿವೈಸ್ ಅಳವಡಿಸಿ ಮೋಸಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ಇಮ್ರಾನ್ ಬಂಧಿತ ಆರೋಪಿ. ಈತ ಹಣ ಮಾಡುವ ಆಸೆಗೆ ಟೆಕ್ನಾಲಜಿ ಬಳಸಿ ಇಸ್ಪೀಟ್ ಎಲೆಗೆ ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿ ಹೈಟೆಕ್ ಟಚ್ ಕೊಟ್ಟು ಯಾಮಾರಿಸುತ್ತಿದ್ದ.

ಮೈಕ್ರೋ ಕ್ಯಾಮೆರಾ, ಸ್ಕ್ಯಾನರ್, ಹಿಡನ್ ಕ್ಯಾಮೆರಾ ಆಳವಡಿಸಿದ್ದ ಮೋಸ ಮಾಡುತ್ತಿದ್ದ ಆರೋಪಿ ಸದ್ಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತ ಮೊದಲಿಗೆ ಇಸ್ಪೀಟ್ ಎಲೆಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಆಳವಡಿಸಿ ಇಸ್ಪೀಟ್ ಆಡುತ್ತಿದ್ದ. ಈ ವೇಳೆ ಹುಕುಂ ಯಾರ ಬಳಿ ಇದೆ ಎಂಬುದು ಹೆಡ್ ಸ್ಟೀಕರ್ ಮೂಲಕ ತಿಳಿದುಕೊಳ್ಳುತ್ತಿದ್ದ. ಹಿಡನ್ ಕ್ಯಾಮೆರಾ ಮೂಲಕ ಎಲೆಗಳನ್ನ ಪತ್ತೆ ಮಾಡಿ ವಂಚಿಸುತ್ತಿದ್ದ.

ಹಾಗೂ ಇದೇ ರೀತಿಯ ಎಲೆಗಳನ್ನ ತಯಾರಿಸಿ ಮಾರಾಟ ಮಾಡಲು ಯತ್ನಿಸಿದ. ಆದರೆ ಅಷ್ಟರಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ದಾಳಿ ವೇಳೆ 4 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ಡಿವೈಸ್, ಹಿಡನ್ ಕ್ಯಾಮೆರಾ, ಮೈಕ್ರೋ ಕ್ಯಾಮೆರಾ, ನಗದು ವಶಕ್ಕೆ ಪಡೆಯಲಾಗಿದೆ. ಅಲ್ದೆ 500 ರೂಪಾಯಿ ನೋಟಿಗೂ ಮೈಕ್ರೋ ಕ್ಯಾಮೆರಾ ಆಳವಡಿಕೆ ಮಾಡಿದ್ದ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​