AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿಸ್ ರೆಸ್ಟ್ ರೂಂನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್​

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೇಡಿಸ್ ರೆಸ್ಟ್ ರೂಂ ಲಗ್ಗೆ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಆರೋಪಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬುದ್ಧಕಾಂತ್ ದೇಬನಾಥ್(30) ಬಂಧಿತ ಆರೋಪಿ. ಜನವರಿ 26ರ ರಾತ್ರಿ ಗರಡಮಾಲ್ ಬಳಿಯ ಖಾಸಗಿ ರೆಸ್ಟೋರೆಂಟ್​ನಲ್ಲಿ ಊಟದ ನಡುವೆ ರೆಸ್ಟ್ ರೂಂಗೆ ಯುವತಿಯೊಬ್ಬರು ರಳಿದ್ದರು. ಈ ವೇಳೆ ಆಕೆಯ ಹಿಂದೆಯೇ ಫಾಲೋ ಮಾಡಿದ್ದ ಆರೋಪಿ, ಬಾತ್ ರೂಂನ ಮೇಲ್ಭಾಗದಲ್ಲಿ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆಂದು ಆರೋಪಿಸಲಾಗಿದೆ. ಇದನ್ನು ಕಂಡ ಯುವತಿ ರೆಸ್ಟೋರೆಂಟ್ ಅಧಿಕಾರಿಗಳಿಗೆ […]

ಲೇಡಿಸ್ ರೆಸ್ಟ್ ರೂಂನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 30, 2020 | 10:31 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೇಡಿಸ್ ರೆಸ್ಟ್ ರೂಂ ಲಗ್ಗೆ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಆರೋಪಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬುದ್ಧಕಾಂತ್ ದೇಬನಾಥ್(30) ಬಂಧಿತ ಆರೋಪಿ.

ಜನವರಿ 26ರ ರಾತ್ರಿ ಗರಡಮಾಲ್ ಬಳಿಯ ಖಾಸಗಿ ರೆಸ್ಟೋರೆಂಟ್​ನಲ್ಲಿ ಊಟದ ನಡುವೆ ರೆಸ್ಟ್ ರೂಂಗೆ ಯುವತಿಯೊಬ್ಬರು ರಳಿದ್ದರು. ಈ ವೇಳೆ ಆಕೆಯ ಹಿಂದೆಯೇ ಫಾಲೋ ಮಾಡಿದ್ದ ಆರೋಪಿ, ಬಾತ್ ರೂಂನ ಮೇಲ್ಭಾಗದಲ್ಲಿ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆಂದು ಆರೋಪಿಸಲಾಗಿದೆ. ಇದನ್ನು ಕಂಡ ಯುವತಿ ರೆಸ್ಟೋರೆಂಟ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಆರೋಪಿಯು ಕಳೆದ 6 ತಿಂಗಳಿಂದ ರೆಸ್ಟೋರೆಂಟ್​ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ. ಆ ದಿನ ಮಹಿಳಾ ಸಿಬ್ಬಂದಿ ಇಲ್ಲದ ಹಿನ್ನೆಲೆಯಲ್ಲಿ ರೆಸ್ಟೋರೆಂಟ್‌ನಲ್ಲಿ ಆರೋಪಿಯೇ ಕೆಲಸ ಮಾಡುತ್ತಿದ್ದ. ಹಾಗಾಗಿ ಆತನೇ ಕೃತ್ಯ ಎಸಗಿದ್ದ ಎಂದು ತರ್ಕಿಸಲಾಗಿತ್ತು. ಜೊತೆಗೆ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ್ದ ವೇಳೆ ಟೆಕ್ಕಿಯೊಬ್ಬರು ಆರೋಪಿಯ ಚಲನವಲನವನ್ನುಗಮನಿಸಿದ್ದರು. ಈ ಹಿನ್ನೆಲೆಯಲ್ಲಿ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Published On - 9:30 am, Thu, 30 January 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು