AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿಸ್ ರೆಸ್ಟ್ ರೂಂನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್​

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೇಡಿಸ್ ರೆಸ್ಟ್ ರೂಂ ಲಗ್ಗೆ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಆರೋಪಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬುದ್ಧಕಾಂತ್ ದೇಬನಾಥ್(30) ಬಂಧಿತ ಆರೋಪಿ. ಜನವರಿ 26ರ ರಾತ್ರಿ ಗರಡಮಾಲ್ ಬಳಿಯ ಖಾಸಗಿ ರೆಸ್ಟೋರೆಂಟ್​ನಲ್ಲಿ ಊಟದ ನಡುವೆ ರೆಸ್ಟ್ ರೂಂಗೆ ಯುವತಿಯೊಬ್ಬರು ರಳಿದ್ದರು. ಈ ವೇಳೆ ಆಕೆಯ ಹಿಂದೆಯೇ ಫಾಲೋ ಮಾಡಿದ್ದ ಆರೋಪಿ, ಬಾತ್ ರೂಂನ ಮೇಲ್ಭಾಗದಲ್ಲಿ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆಂದು ಆರೋಪಿಸಲಾಗಿದೆ. ಇದನ್ನು ಕಂಡ ಯುವತಿ ರೆಸ್ಟೋರೆಂಟ್ ಅಧಿಕಾರಿಗಳಿಗೆ […]

ಲೇಡಿಸ್ ರೆಸ್ಟ್ ರೂಂನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 30, 2020 | 10:31 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲೇಡಿಸ್ ರೆಸ್ಟ್ ರೂಂ ಲಗ್ಗೆ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಆರೋಪಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬುದ್ಧಕಾಂತ್ ದೇಬನಾಥ್(30) ಬಂಧಿತ ಆರೋಪಿ.

ಜನವರಿ 26ರ ರಾತ್ರಿ ಗರಡಮಾಲ್ ಬಳಿಯ ಖಾಸಗಿ ರೆಸ್ಟೋರೆಂಟ್​ನಲ್ಲಿ ಊಟದ ನಡುವೆ ರೆಸ್ಟ್ ರೂಂಗೆ ಯುವತಿಯೊಬ್ಬರು ರಳಿದ್ದರು. ಈ ವೇಳೆ ಆಕೆಯ ಹಿಂದೆಯೇ ಫಾಲೋ ಮಾಡಿದ್ದ ಆರೋಪಿ, ಬಾತ್ ರೂಂನ ಮೇಲ್ಭಾಗದಲ್ಲಿ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆಂದು ಆರೋಪಿಸಲಾಗಿದೆ. ಇದನ್ನು ಕಂಡ ಯುವತಿ ರೆಸ್ಟೋರೆಂಟ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಆರೋಪಿಯು ಕಳೆದ 6 ತಿಂಗಳಿಂದ ರೆಸ್ಟೋರೆಂಟ್​ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ. ಆ ದಿನ ಮಹಿಳಾ ಸಿಬ್ಬಂದಿ ಇಲ್ಲದ ಹಿನ್ನೆಲೆಯಲ್ಲಿ ರೆಸ್ಟೋರೆಂಟ್‌ನಲ್ಲಿ ಆರೋಪಿಯೇ ಕೆಲಸ ಮಾಡುತ್ತಿದ್ದ. ಹಾಗಾಗಿ ಆತನೇ ಕೃತ್ಯ ಎಸಗಿದ್ದ ಎಂದು ತರ್ಕಿಸಲಾಗಿತ್ತು. ಜೊತೆಗೆ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ್ದ ವೇಳೆ ಟೆಕ್ಕಿಯೊಬ್ಬರು ಆರೋಪಿಯ ಚಲನವಲನವನ್ನುಗಮನಿಸಿದ್ದರು. ಈ ಹಿನ್ನೆಲೆಯಲ್ಲಿ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Published On - 9:30 am, Thu, 30 January 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ