AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdownನಿಂದ ಕೆಲ್ಸ ಕಳೆದುಕೊಂಡ ನೌಕರ, ಹಣಕ್ಕಾಗಿ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಲಾಕ್​ಡೌನ್​ ತಂದೊಡ್ಡಿದ ಸಂಕಷ್ಟ ಅಂತಿಂಥದಲ್ಲ. ಇದರಿಂದ ಹಲವಾರು ಜನ ಕೆಲಸ ಕಳೆದುಕೊಂಡ ಪ್ರಸಂಗಗಳನ್ನ ನಾವು ಕೇಳಿದ್ದೇವೆ. ಆದರೆ, ನೌಕರಿ ಹೋದ ಬಳಿಕ ಕಳ್ಳತನಕ್ಕೆ ಇಳಿದ ಭೂಪನೊಬ್ಬನ ಕತೆ ನಗರದಲ್ಲಿ ಬೆಳಕಿಗೆ ಬಂದಿದೆ. ಹೌದು, ಲಾಕ್​ಡೌನ್​ನಿಂದ ಕೆಲಸ ಕಳೆದುಕೊಂಡ ಈ ಮಹಾಶಯ ಬದುಕು ಸಾಗಿಸಲು ಸೈಬರ್ ಕ್ರೈಂ​ ಮೂಲಕ ರೋಲ್​ಕಾಲ್​ ದಂಧೆಗೆ ಇಳಿದುಬಿಟ್ಟ. ಅಂದ ಹಾಗೆ, ಇವನ ಹೆಸರು ಸಮೀರ್ ಕುಮಾರ್. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ಸಮೀರ್​, ಮಹಿಳೆಯ ಭಾವಚಿತ್ರವನ್ನ ಬಳಸಿಕೊಂಡು ಜನರನ್ನ ವಂಚಿಸಲು ಮುಂದಾದ. […]

Lockdownನಿಂದ ಕೆಲ್ಸ ಕಳೆದುಕೊಂಡ ನೌಕರ, ಹಣಕ್ಕಾಗಿ ಮಾಡಿದ್ದೇನು ಗೊತ್ತಾ?
KUSHAL V
| Edited By: |

Updated on: Aug 11, 2020 | 1:41 PM

Share

ಬೆಂಗಳೂರು: ಲಾಕ್​ಡೌನ್​ ತಂದೊಡ್ಡಿದ ಸಂಕಷ್ಟ ಅಂತಿಂಥದಲ್ಲ. ಇದರಿಂದ ಹಲವಾರು ಜನ ಕೆಲಸ ಕಳೆದುಕೊಂಡ ಪ್ರಸಂಗಗಳನ್ನ ನಾವು ಕೇಳಿದ್ದೇವೆ. ಆದರೆ, ನೌಕರಿ ಹೋದ ಬಳಿಕ ಕಳ್ಳತನಕ್ಕೆ ಇಳಿದ ಭೂಪನೊಬ್ಬನ ಕತೆ ನಗರದಲ್ಲಿ ಬೆಳಕಿಗೆ ಬಂದಿದೆ. ಹೌದು, ಲಾಕ್​ಡೌನ್​ನಿಂದ ಕೆಲಸ ಕಳೆದುಕೊಂಡ ಈ ಮಹಾಶಯ ಬದುಕು ಸಾಗಿಸಲು ಸೈಬರ್ ಕ್ರೈಂ​ ಮೂಲಕ ರೋಲ್​ಕಾಲ್​ ದಂಧೆಗೆ ಇಳಿದುಬಿಟ್ಟ.

ಅಂದ ಹಾಗೆ, ಇವನ ಹೆಸರು ಸಮೀರ್ ಕುಮಾರ್. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ಸಮೀರ್​, ಮಹಿಳೆಯ ಭಾವಚಿತ್ರವನ್ನ ಬಳಸಿಕೊಂಡು ಜನರನ್ನ ವಂಚಿಸಲು ಮುಂದಾದ. ತನ್ನ ಮಾಜಿ ಸಹೋದ್ಯೋಗಿಯಾಗಿದ್ದ ಮಹಿಳೆಯ ಡಿಪಿ ಪ್ರೊಫೈಲ್ ಹಾಕಿ WhatsApp ಗ್ರೂಪ್​ ಕ್ರಿಯೆಟ್ ಮಾಡಿದ್ದ.

ಆರೋಪಿ ನನ್ನ ತಾಯಿಯ ಚಿಕಿತ್ಸೆಗೆ ಹಣ ಬೇಕು ಅಂತಾ ಬ್ಯಾಂಕ್ ಖಾತೆ ನಂಬರ್​ ಹಾಕಿ ತನ್ನ ಇತರೆ ಸಹೋದ್ಯೋಗಿಗಳಿಗೆ ಮೆಸೇಜ್ ಮಾಡುತ್ತಿದ್ದನಂತೆ. ಮಹಿಳೆ ಕಷ್ಟದಲ್ಲಿದ್ದಾಳೆ ಅಂತಾ ನಂಬಿದ ಇತರೆ ಸಿಬ್ಬಂದಿ ಆ ಬ್ಯಾಂಕ್​ ಖಾತೆಗೆ ಹಣ ಟ್ರಾನ್ಸ್​ಫರ್ ಮಾಡಿದ್ದರಂತೆ!

ಇನ್ನು ಈ ವಿಷಯ ತಿಳಿದ ಸಂತ್ರಸ್ಥೆ ಕೂಡಲೇ ಪೂರ್ವ ವಿಭಾಗದ CEN ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾಳೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಈ ಹಿಂದೆ ಕಂಪನಿಯ ಸಂದರ್ಶನಕ್ಕೆಂದು ಬಂದಿದ್ದ ಸಂತ್ರಸ್ಥೆ ಸೇರಿ ಎಲ್ಲಾ ಉದ್ಯೋಗಿಗಳ ಮೊಬೈಲ್​ ನಂಬರ್​ಗಳನ್ನ ಸಮೀರ್ ಕಲೆಕ್ಟ್ ಮಾಡಿದ್ದ ಎಂದು ತಿಳಿದುಬಂದಿದೆ.

Follow Us
KUSHAL V
KUSHAL V
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ