AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdownನಿಂದ ಕೆಲ್ಸ ಕಳೆದುಕೊಂಡ ನೌಕರ, ಹಣಕ್ಕಾಗಿ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಲಾಕ್​ಡೌನ್​ ತಂದೊಡ್ಡಿದ ಸಂಕಷ್ಟ ಅಂತಿಂಥದಲ್ಲ. ಇದರಿಂದ ಹಲವಾರು ಜನ ಕೆಲಸ ಕಳೆದುಕೊಂಡ ಪ್ರಸಂಗಗಳನ್ನ ನಾವು ಕೇಳಿದ್ದೇವೆ. ಆದರೆ, ನೌಕರಿ ಹೋದ ಬಳಿಕ ಕಳ್ಳತನಕ್ಕೆ ಇಳಿದ ಭೂಪನೊಬ್ಬನ ಕತೆ ನಗರದಲ್ಲಿ ಬೆಳಕಿಗೆ ಬಂದಿದೆ. ಹೌದು, ಲಾಕ್​ಡೌನ್​ನಿಂದ ಕೆಲಸ ಕಳೆದುಕೊಂಡ ಈ ಮಹಾಶಯ ಬದುಕು ಸಾಗಿಸಲು ಸೈಬರ್ ಕ್ರೈಂ​ ಮೂಲಕ ರೋಲ್​ಕಾಲ್​ ದಂಧೆಗೆ ಇಳಿದುಬಿಟ್ಟ. ಅಂದ ಹಾಗೆ, ಇವನ ಹೆಸರು ಸಮೀರ್ ಕುಮಾರ್. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ಸಮೀರ್​, ಮಹಿಳೆಯ ಭಾವಚಿತ್ರವನ್ನ ಬಳಸಿಕೊಂಡು ಜನರನ್ನ ವಂಚಿಸಲು ಮುಂದಾದ. […]

Lockdownನಿಂದ ಕೆಲ್ಸ ಕಳೆದುಕೊಂಡ ನೌಕರ, ಹಣಕ್ಕಾಗಿ ಮಾಡಿದ್ದೇನು ಗೊತ್ತಾ?
KUSHAL V
| Edited By: |

Updated on: Aug 11, 2020 | 1:41 PM

Share

ಬೆಂಗಳೂರು: ಲಾಕ್​ಡೌನ್​ ತಂದೊಡ್ಡಿದ ಸಂಕಷ್ಟ ಅಂತಿಂಥದಲ್ಲ. ಇದರಿಂದ ಹಲವಾರು ಜನ ಕೆಲಸ ಕಳೆದುಕೊಂಡ ಪ್ರಸಂಗಗಳನ್ನ ನಾವು ಕೇಳಿದ್ದೇವೆ. ಆದರೆ, ನೌಕರಿ ಹೋದ ಬಳಿಕ ಕಳ್ಳತನಕ್ಕೆ ಇಳಿದ ಭೂಪನೊಬ್ಬನ ಕತೆ ನಗರದಲ್ಲಿ ಬೆಳಕಿಗೆ ಬಂದಿದೆ. ಹೌದು, ಲಾಕ್​ಡೌನ್​ನಿಂದ ಕೆಲಸ ಕಳೆದುಕೊಂಡ ಈ ಮಹಾಶಯ ಬದುಕು ಸಾಗಿಸಲು ಸೈಬರ್ ಕ್ರೈಂ​ ಮೂಲಕ ರೋಲ್​ಕಾಲ್​ ದಂಧೆಗೆ ಇಳಿದುಬಿಟ್ಟ.

ಅಂದ ಹಾಗೆ, ಇವನ ಹೆಸರು ಸಮೀರ್ ಕುಮಾರ್. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ಸಮೀರ್​, ಮಹಿಳೆಯ ಭಾವಚಿತ್ರವನ್ನ ಬಳಸಿಕೊಂಡು ಜನರನ್ನ ವಂಚಿಸಲು ಮುಂದಾದ. ತನ್ನ ಮಾಜಿ ಸಹೋದ್ಯೋಗಿಯಾಗಿದ್ದ ಮಹಿಳೆಯ ಡಿಪಿ ಪ್ರೊಫೈಲ್ ಹಾಕಿ WhatsApp ಗ್ರೂಪ್​ ಕ್ರಿಯೆಟ್ ಮಾಡಿದ್ದ.

ಆರೋಪಿ ನನ್ನ ತಾಯಿಯ ಚಿಕಿತ್ಸೆಗೆ ಹಣ ಬೇಕು ಅಂತಾ ಬ್ಯಾಂಕ್ ಖಾತೆ ನಂಬರ್​ ಹಾಕಿ ತನ್ನ ಇತರೆ ಸಹೋದ್ಯೋಗಿಗಳಿಗೆ ಮೆಸೇಜ್ ಮಾಡುತ್ತಿದ್ದನಂತೆ. ಮಹಿಳೆ ಕಷ್ಟದಲ್ಲಿದ್ದಾಳೆ ಅಂತಾ ನಂಬಿದ ಇತರೆ ಸಿಬ್ಬಂದಿ ಆ ಬ್ಯಾಂಕ್​ ಖಾತೆಗೆ ಹಣ ಟ್ರಾನ್ಸ್​ಫರ್ ಮಾಡಿದ್ದರಂತೆ!

ಇನ್ನು ಈ ವಿಷಯ ತಿಳಿದ ಸಂತ್ರಸ್ಥೆ ಕೂಡಲೇ ಪೂರ್ವ ವಿಭಾಗದ CEN ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾಳೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಈ ಹಿಂದೆ ಕಂಪನಿಯ ಸಂದರ್ಶನಕ್ಕೆಂದು ಬಂದಿದ್ದ ಸಂತ್ರಸ್ಥೆ ಸೇರಿ ಎಲ್ಲಾ ಉದ್ಯೋಗಿಗಳ ಮೊಬೈಲ್​ ನಂಬರ್​ಗಳನ್ನ ಸಮೀರ್ ಕಲೆಕ್ಟ್ ಮಾಡಿದ್ದ ಎಂದು ತಿಳಿದುಬಂದಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ