AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Interesting.. ಫ್ಲವರ್​ ಪಾಟ್ಸ್​​ ಮಧ್ಯೆ ಗಾಂಜಾ ಬೆಳೆದವನು ಪೊಲೀಸರ ಅತಿಥಿಯಾಗಿದ್ದು ಹೇಗೆ ಗೊತ್ತಾ?

ಕಿರೀಟ್ ಚಕ್ರವರ್ತಿ ಗಾಂಜಾ ವ್ಯಸನಿಯಾಗಿದ್ದು, ಲಾಕ್ ಡೌನ್ ಸಮಯದಲ್ಲಿ ಗಾಂಜಾ ಸಿಗದ ಹಿನ್ನಲೆಯಲ್ಲಿ ತನ್ನ ಮನೆಯ ಟೆರೇಸ್​ನಲ್ಲಿ ಹೂ ಕುಂಡಗಳ ಮಧ್ಯೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ.

Interesting.. ಫ್ಲವರ್​ ಪಾಟ್ಸ್​​ ಮಧ್ಯೆ ಗಾಂಜಾ ಬೆಳೆದವನು ಪೊಲೀಸರ ಅತಿಥಿಯಾಗಿದ್ದು ಹೇಗೆ ಗೊತ್ತಾ?
ಹೂ ಕುಂಡಗಳಲ್ಲಿ ಬೆಳೆದ ಗಾಂಜಾ
preethi shettigar
| Edited By: |

Updated on: Dec 18, 2020 | 4:37 PM

Share

ಬೆಂಗಳೂರು: ಮನೆ ಟೆರೇಸ್ ಮೇಲೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯೋರ್ವನನ್ನು ಹೆಬ್ಬಾಳ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಾಂಜಾ ಬೆಳೆಸಿದ್ದ ಆರೋಪಿ ಕಿರೀಟ್ ಚಕ್ರವರ್ತಿ

ಕಿರೀಟ್ ಚಕ್ರವರ್ತಿ ಗಾಂಜಾ ವ್ಯಸನಿಯಾಗಿದ್ದು, ಲಾಕ್ ಡೌನ್ ಸಮಯದಲ್ಲಿ ಗಾಂಜಾ ಸಿಗದ ಹಿನ್ನೆಲೆಯಲ್ಲಿ ತನ್ನ ಮನೆಯ ಟೆರೇಸ್​ನಲ್ಲಿ ಹೂ ಕುಂಡಗಳ ಮಧ್ಯೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ. ಚಕ್ರವರ್ತಿ ಅಣ್ಣನ‌ ಮಗ ಮನೆಗೆ ಬಂದು ನೋಡಿದಾಗ ಈ ವಿಚಾರ ಬೆಳಕಿಗೆ ಬಂದಿದ್ದು, ಅಣ್ಣನ ಮಗನಿಗೂ ಗಾಂಜಾ ಸೇದುವಂತೆ ಆರೋಪಿ ಪ್ರೇರೇಪಿಸಿದ್ದಾನೆ. ಆದರೆ ಇದಕ್ಕೆ ಒಪ್ಪದ ಆತ ಹೆಬ್ಬಾಳ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿ‌ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಗಾಂಜಾ ಗಿಡ

ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?

Follow Us
preethi shettigar
preethi shettigar
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​