- Kannada News Crime Interesting.. ಫ್ಲವರ್ ಪಾಟ್ಸ್ ಮಧ್ಯೆ ಗಾಂಜಾ ಬೆಳೆದವನು ಪೊಲೀಸರ ಅತಿಥಿಯಾಗಿದ್ದು ಹೇಗೆ ಗೊತ್ತಾ?
Interesting.. ಫ್ಲವರ್ ಪಾಟ್ಸ್ ಮಧ್ಯೆ ಗಾಂಜಾ ಬೆಳೆದವನು ಪೊಲೀಸರ ಅತಿಥಿಯಾಗಿದ್ದು ಹೇಗೆ ಗೊತ್ತಾ?
ಕಿರೀಟ್ ಚಕ್ರವರ್ತಿ ಗಾಂಜಾ ವ್ಯಸನಿಯಾಗಿದ್ದು, ಲಾಕ್ ಡೌನ್ ಸಮಯದಲ್ಲಿ ಗಾಂಜಾ ಸಿಗದ ಹಿನ್ನಲೆಯಲ್ಲಿ ತನ್ನ ಮನೆಯ ಟೆರೇಸ್ನಲ್ಲಿ ಹೂ ಕುಂಡಗಳ ಮಧ್ಯೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ.

ಹೂ ಕುಂಡಗಳಲ್ಲಿ ಬೆಳೆದ ಗಾಂಜಾ
Updated on: Dec 18, 2020 | 4:37 PM
ಬೆಂಗಳೂರು: ಮನೆ ಟೆರೇಸ್ ಮೇಲೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯೋರ್ವನನ್ನು ಹೆಬ್ಬಾಳ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಾಂಜಾ ಬೆಳೆಸಿದ್ದ ಆರೋಪಿ ಕಿರೀಟ್ ಚಕ್ರವರ್ತಿ
ಕಿರೀಟ್ ಚಕ್ರವರ್ತಿ ಗಾಂಜಾ ವ್ಯಸನಿಯಾಗಿದ್ದು, ಲಾಕ್ ಡೌನ್ ಸಮಯದಲ್ಲಿ ಗಾಂಜಾ ಸಿಗದ ಹಿನ್ನೆಲೆಯಲ್ಲಿ ತನ್ನ ಮನೆಯ ಟೆರೇಸ್ನಲ್ಲಿ ಹೂ ಕುಂಡಗಳ ಮಧ್ಯೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ. ಚಕ್ರವರ್ತಿ ಅಣ್ಣನ ಮಗ ಮನೆಗೆ ಬಂದು ನೋಡಿದಾಗ ಈ ವಿಚಾರ ಬೆಳಕಿಗೆ ಬಂದಿದ್ದು, ಅಣ್ಣನ ಮಗನಿಗೂ ಗಾಂಜಾ ಸೇದುವಂತೆ ಆರೋಪಿ ಪ್ರೇರೇಪಿಸಿದ್ದಾನೆ. ಆದರೆ ಇದಕ್ಕೆ ಒಪ್ಪದ ಆತ ಹೆಬ್ಬಾಳ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಗಾಂಜಾ ಗಿಡ
ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?
Related Stories
ಬ್ರಾ ಮತ್ತು ಹೊಕ್ಕಳು: ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ನಟಿ ತಾಪ್ಸಿ ಹೇಳಿಕೆ
ಕಾಡಾನೆಗೆ ಮತ್ತೊಂದು ಬಲಿ ಬೆನ್ನಲ್ಲೇ ರಣರಂಗವಾದ ಚಿಕ್ಕಮಗಳೂರು: ಕಲ್ಲು ತೂರಾಟ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಪತಂಜಲಿ ಇಮ್ಯುನೋಚಾರ್ಜ್ನಿಂದ ಆರೋಗ್ಯಕ್ಕೆ ಆಗುವ ಲಾಭಗಳು
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ