AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Interesting.. ಫ್ಲವರ್​ ಪಾಟ್ಸ್​​ ಮಧ್ಯೆ ಗಾಂಜಾ ಬೆಳೆದವನು ಪೊಲೀಸರ ಅತಿಥಿಯಾಗಿದ್ದು ಹೇಗೆ ಗೊತ್ತಾ?

ಕಿರೀಟ್ ಚಕ್ರವರ್ತಿ ಗಾಂಜಾ ವ್ಯಸನಿಯಾಗಿದ್ದು, ಲಾಕ್ ಡೌನ್ ಸಮಯದಲ್ಲಿ ಗಾಂಜಾ ಸಿಗದ ಹಿನ್ನಲೆಯಲ್ಲಿ ತನ್ನ ಮನೆಯ ಟೆರೇಸ್​ನಲ್ಲಿ ಹೂ ಕುಂಡಗಳ ಮಧ್ಯೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ.

Interesting.. ಫ್ಲವರ್​ ಪಾಟ್ಸ್​​ ಮಧ್ಯೆ ಗಾಂಜಾ ಬೆಳೆದವನು ಪೊಲೀಸರ ಅತಿಥಿಯಾಗಿದ್ದು ಹೇಗೆ ಗೊತ್ತಾ?
ಹೂ ಕುಂಡಗಳಲ್ಲಿ ಬೆಳೆದ ಗಾಂಜಾ
preethi shettigar
| Edited By: |

Updated on: Dec 18, 2020 | 4:37 PM

Share

ಬೆಂಗಳೂರು: ಮನೆ ಟೆರೇಸ್ ಮೇಲೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯೋರ್ವನನ್ನು ಹೆಬ್ಬಾಳ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಾಂಜಾ ಬೆಳೆಸಿದ್ದ ಆರೋಪಿ ಕಿರೀಟ್ ಚಕ್ರವರ್ತಿ

ಕಿರೀಟ್ ಚಕ್ರವರ್ತಿ ಗಾಂಜಾ ವ್ಯಸನಿಯಾಗಿದ್ದು, ಲಾಕ್ ಡೌನ್ ಸಮಯದಲ್ಲಿ ಗಾಂಜಾ ಸಿಗದ ಹಿನ್ನೆಲೆಯಲ್ಲಿ ತನ್ನ ಮನೆಯ ಟೆರೇಸ್​ನಲ್ಲಿ ಹೂ ಕುಂಡಗಳ ಮಧ್ಯೆಯೇ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ. ಚಕ್ರವರ್ತಿ ಅಣ್ಣನ‌ ಮಗ ಮನೆಗೆ ಬಂದು ನೋಡಿದಾಗ ಈ ವಿಚಾರ ಬೆಳಕಿಗೆ ಬಂದಿದ್ದು, ಅಣ್ಣನ ಮಗನಿಗೂ ಗಾಂಜಾ ಸೇದುವಂತೆ ಆರೋಪಿ ಪ್ರೇರೇಪಿಸಿದ್ದಾನೆ. ಆದರೆ ಇದಕ್ಕೆ ಒಪ್ಪದ ಆತ ಹೆಬ್ಬಾಳ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿ‌ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಗಾಂಜಾ ಗಿಡ

ಆ ರೈತ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಯಾಕೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ