AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವನ್ನು ಕೋಣೆಗೆ ಬಿಟ್ಟು ಪತ್ನಿ, ಮಗಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

ಹಾವು ಕಚ್ಚಿಸಿ ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಆರೋಪಿ ಕೆ ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ತನ್ನ ಹೆಂಡತಿಯೊಂದಿಗೆ ವೈವಾಹಿಕ ಕಲಹವನ್ನು ಹೊಂದಿದ್ದನು, ನಂತರ ಅವನು ಅವಳನ್ನು ಮತ್ತು ಅವರ ಎರಡು ವರ್ಷದ ಮಗಳನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಹಾವನ್ನು ಕೋಣೆಗೆ ಬಿಟ್ಟು ಪತ್ನಿ, ಮಗಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ
ಹಾವು
ನಯನಾ ರಾಜೀವ್
|

Updated on: Nov 24, 2023 | 9:16 AM

Share

ಹಾವು ಕಚ್ಚಿಸಿ ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಆರೋಪಿ ಕೆ ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ತನ್ನ ಹೆಂಡತಿಯೊಂದಿಗೆ ವೈವಾಹಿಕ ಕಲಹವನ್ನು ಹೊಂದಿದ್ದನು, ನಂತರ ಅವನು ಅವಳನ್ನು ಮತ್ತು ಅವರ ಎರಡು ವರ್ಷದ ಮಗಳನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಹಾವಾಡಿಗರ ಬಳಿ ನಾಗರಹಾವನ್ನು ಖರೀದಿಸಿ ಅಕ್ಟೋಬರ್ 7 ರಂದು ತನ್ನ ಹೆಂಡತಿ ಮತ್ತು ಅಪ್ರಾಪ್ತ ಮಗಳ ಕೋಣೆಗೆ ಬಿಟ್ಟಿದ್ದ. ನಂತರ ಹಾವು ತಾಯಿ-ಮಗಳನ್ನು ಕಚ್ಚಿತ್ತು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ವೈದ್ಯರು ವೈದ್ಯಕೀಯ ಪರೀಕ್ಷೆಯ ನಂತರ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾವು ಕಡಿತದಿಂದ ಸಾವನ್ನಪ್ಪಿದ್ದರೂ ಕೂಡ ಇದು ಅಸ್ವಾಭಾವಿಕ ಸಾವೆಂದು ಪೊಲೀಸರು ಪರಿಗಣಿಸಿ ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆಯ ಹಾದಿಯೇ ಬದಲಾಗಿತ್ತು.

ಅಂದು ರಾತ್ರಿ ಕುಟುಂಬ ಸದಸ್ಯರು ಇಬ್ಬರನ್ನು ಕೊಂದು ಆಸ್ಪತ್ರೆಗೆ ಸಾಗಿಸಿದ್ದರು. ಮರಣೋತ್ತರ ಪರೀಕ್ಷೆಯ ವರದಿಯು ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ ಎಂದೇ ಬಂದಿದೆ.

ಮತ್ತಷ್ಟು ಓದಿ: ಚಾಕೊಲೇಟ್ ಕೊಡುವುದಾಗಿ ಹೇಳಿ 10 ವರ್ಷದ ಬಾಲಕಿ ಮೇಲೆ 76 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ, ಆರೋಪಿ ಅರೆಸ್ಟ್

ಮೃತ ಮಹಿಳೆಯ ತಂದೆಯ ಆರೋಪದ ಆಧಾರದ ಮೇಲೆ ನಾವು ನಮ್ಮ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾವಾಡಿಗನನ್ನು ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ. ಪ್ರಕರಣದ ವಿವರವಾದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ